AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಕೆವಿಕೆ ಕ್ವಾರಂಟೈನ್‌ ಅವ್ಯವಸ್ಥೆ: ವಿಡಿಯೋ ಮಾಡಿ ಆಕ್ರೋಶ ಹೊರ ಹಾಕಿದ ಅಧಿಕಾರಿಗಳು

ಬೆಂಗಳೂರು: ಸರ್ಕಾರ ಮಾಡಿರುವ ಕ್ವಾರಂಟೈನ್‌ ವ್ಯವಸ್ಥೆ ಬಗ್ಗೆ ಸರ್ಕಾರಿ ಸ್ವಾಮ್ಯದ ಸಿಬ್ಬಂದಿಗಳಿಂದಲೇ ಆಕ್ರೋಶ ವ್ಯಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದ ಅಕಾಡೆಮಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಆ ಸಿಬಂದಿಯನ್ನು ಜಿಕೆವಿಕೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಅಲ್ಲಿನ ಅವ್ಯವಸ್ಥೆ ಬಗ್ಗೆ ಈ ಸಿಬ್ಬಂದಿಯೇ ರೋಸಿ ಹೋಗಿದ್ದಾರೆ. ಕ್ವಾರಂಟೈನ್‌ ಸೆಂಟರ್‌ನಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ ನೀಡ್ತಿಲ್ಲ. ಶೌಚಾಲಯಕ್ಕೆ ಹೋಗಲು ಗಂಟೆ ಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಸ್ಥಿತಿ […]

ಜಿಕೆವಿಕೆ ಕ್ವಾರಂಟೈನ್‌ ಅವ್ಯವಸ್ಥೆ: ವಿಡಿಯೋ ಮಾಡಿ ಆಕ್ರೋಶ ಹೊರ ಹಾಕಿದ ಅಧಿಕಾರಿಗಳು
Guru
| Edited By: |

Updated on: Jul 05, 2020 | 2:11 PM

Share

ಬೆಂಗಳೂರು: ಸರ್ಕಾರ ಮಾಡಿರುವ ಕ್ವಾರಂಟೈನ್‌ ವ್ಯವಸ್ಥೆ ಬಗ್ಗೆ ಸರ್ಕಾರಿ ಸ್ವಾಮ್ಯದ ಸಿಬ್ಬಂದಿಗಳಿಂದಲೇ ಆಕ್ರೋಶ ವ್ಯಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದ ಅಕಾಡೆಮಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಆ ಸಿಬಂದಿಯನ್ನು ಜಿಕೆವಿಕೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಅಲ್ಲಿನ ಅವ್ಯವಸ್ಥೆ ಬಗ್ಗೆ ಈ ಸಿಬ್ಬಂದಿಯೇ ರೋಸಿ ಹೋಗಿದ್ದಾರೆ.

ಕ್ವಾರಂಟೈನ್‌ ಸೆಂಟರ್‌ನಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ ನೀಡ್ತಿಲ್ಲ. ಶೌಚಾಲಯಕ್ಕೆ ಹೋಗಲು ಗಂಟೆ ಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಸ್ಥಿತಿ ಇದೆ. ಯಾವುದೇ ವೈದ್ಯರಾಗಲಿ, ನರ್ಸ್‌ಗಳಾಗಲಿ ಬಂದು ಸೋಂಕಿತರನ್ನು ಪರೀಕ್ಷೆ ಮಾಡುತ್ತಿಲ್ಲ. ಇಂಥ ಕ್ವಾರಂಟೈನ್ ಸೆಂಟರ್‌ನಲ್ಲಿ ಬಿಡುವ ಬದಲು ರಸ್ತೆಗೆ ಬಿಡೋದು ಸೂಕ್ತ ಎಂದು ವೀಡಿಯೋದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ