AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಕೆವಿಕೆ ಕ್ವಾರಂಟೈನ್‌ ಅವ್ಯವಸ್ಥೆ: ವಿಡಿಯೋ ಮಾಡಿ ಆಕ್ರೋಶ ಹೊರ ಹಾಕಿದ ಅಧಿಕಾರಿಗಳು

ಬೆಂಗಳೂರು: ಸರ್ಕಾರ ಮಾಡಿರುವ ಕ್ವಾರಂಟೈನ್‌ ವ್ಯವಸ್ಥೆ ಬಗ್ಗೆ ಸರ್ಕಾರಿ ಸ್ವಾಮ್ಯದ ಸಿಬ್ಬಂದಿಗಳಿಂದಲೇ ಆಕ್ರೋಶ ವ್ಯಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದ ಅಕಾಡೆಮಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಆ ಸಿಬಂದಿಯನ್ನು ಜಿಕೆವಿಕೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಅಲ್ಲಿನ ಅವ್ಯವಸ್ಥೆ ಬಗ್ಗೆ ಈ ಸಿಬ್ಬಂದಿಯೇ ರೋಸಿ ಹೋಗಿದ್ದಾರೆ. ಕ್ವಾರಂಟೈನ್‌ ಸೆಂಟರ್‌ನಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ ನೀಡ್ತಿಲ್ಲ. ಶೌಚಾಲಯಕ್ಕೆ ಹೋಗಲು ಗಂಟೆ ಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಸ್ಥಿತಿ […]

ಜಿಕೆವಿಕೆ ಕ್ವಾರಂಟೈನ್‌ ಅವ್ಯವಸ್ಥೆ: ವಿಡಿಯೋ ಮಾಡಿ ಆಕ್ರೋಶ ಹೊರ ಹಾಕಿದ ಅಧಿಕಾರಿಗಳು
Guru
| Edited By: |

Updated on: Jul 05, 2020 | 2:11 PM

Share

ಬೆಂಗಳೂರು: ಸರ್ಕಾರ ಮಾಡಿರುವ ಕ್ವಾರಂಟೈನ್‌ ವ್ಯವಸ್ಥೆ ಬಗ್ಗೆ ಸರ್ಕಾರಿ ಸ್ವಾಮ್ಯದ ಸಿಬ್ಬಂದಿಗಳಿಂದಲೇ ಆಕ್ರೋಶ ವ್ಯಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದ ಅಕಾಡೆಮಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಆ ಸಿಬಂದಿಯನ್ನು ಜಿಕೆವಿಕೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಅಲ್ಲಿನ ಅವ್ಯವಸ್ಥೆ ಬಗ್ಗೆ ಈ ಸಿಬ್ಬಂದಿಯೇ ರೋಸಿ ಹೋಗಿದ್ದಾರೆ.

ಕ್ವಾರಂಟೈನ್‌ ಸೆಂಟರ್‌ನಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ ನೀಡ್ತಿಲ್ಲ. ಶೌಚಾಲಯಕ್ಕೆ ಹೋಗಲು ಗಂಟೆ ಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಸ್ಥಿತಿ ಇದೆ. ಯಾವುದೇ ವೈದ್ಯರಾಗಲಿ, ನರ್ಸ್‌ಗಳಾಗಲಿ ಬಂದು ಸೋಂಕಿತರನ್ನು ಪರೀಕ್ಷೆ ಮಾಡುತ್ತಿಲ್ಲ. ಇಂಥ ಕ್ವಾರಂಟೈನ್ ಸೆಂಟರ್‌ನಲ್ಲಿ ಬಿಡುವ ಬದಲು ರಸ್ತೆಗೆ ಬಿಡೋದು ಸೂಕ್ತ ಎಂದು ವೀಡಿಯೋದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?