AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಕೆವಿಕೆ ಕ್ವಾರಂಟೈನ್‌ ಅವ್ಯವಸ್ಥೆ: ವಿಡಿಯೋ ಮಾಡಿ ಆಕ್ರೋಶ ಹೊರ ಹಾಕಿದ ಅಧಿಕಾರಿಗಳು

ಬೆಂಗಳೂರು: ಸರ್ಕಾರ ಮಾಡಿರುವ ಕ್ವಾರಂಟೈನ್‌ ವ್ಯವಸ್ಥೆ ಬಗ್ಗೆ ಸರ್ಕಾರಿ ಸ್ವಾಮ್ಯದ ಸಿಬ್ಬಂದಿಗಳಿಂದಲೇ ಆಕ್ರೋಶ ವ್ಯಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದ ಅಕಾಡೆಮಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಆ ಸಿಬಂದಿಯನ್ನು ಜಿಕೆವಿಕೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಅಲ್ಲಿನ ಅವ್ಯವಸ್ಥೆ ಬಗ್ಗೆ ಈ ಸಿಬ್ಬಂದಿಯೇ ರೋಸಿ ಹೋಗಿದ್ದಾರೆ. ಕ್ವಾರಂಟೈನ್‌ ಸೆಂಟರ್‌ನಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ ನೀಡ್ತಿಲ್ಲ. ಶೌಚಾಲಯಕ್ಕೆ ಹೋಗಲು ಗಂಟೆ ಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಸ್ಥಿತಿ […]

ಜಿಕೆವಿಕೆ ಕ್ವಾರಂಟೈನ್‌ ಅವ್ಯವಸ್ಥೆ: ವಿಡಿಯೋ ಮಾಡಿ ಆಕ್ರೋಶ ಹೊರ ಹಾಕಿದ ಅಧಿಕಾರಿಗಳು
Guru
| Edited By: |

Updated on: Jul 05, 2020 | 2:11 PM

Share

ಬೆಂಗಳೂರು: ಸರ್ಕಾರ ಮಾಡಿರುವ ಕ್ವಾರಂಟೈನ್‌ ವ್ಯವಸ್ಥೆ ಬಗ್ಗೆ ಸರ್ಕಾರಿ ಸ್ವಾಮ್ಯದ ಸಿಬ್ಬಂದಿಗಳಿಂದಲೇ ಆಕ್ರೋಶ ವ್ಯಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದ ಅಕಾಡೆಮಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಆ ಸಿಬಂದಿಯನ್ನು ಜಿಕೆವಿಕೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಅಲ್ಲಿನ ಅವ್ಯವಸ್ಥೆ ಬಗ್ಗೆ ಈ ಸಿಬ್ಬಂದಿಯೇ ರೋಸಿ ಹೋಗಿದ್ದಾರೆ.

ಕ್ವಾರಂಟೈನ್‌ ಸೆಂಟರ್‌ನಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ ನೀಡ್ತಿಲ್ಲ. ಶೌಚಾಲಯಕ್ಕೆ ಹೋಗಲು ಗಂಟೆ ಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಸ್ಥಿತಿ ಇದೆ. ಯಾವುದೇ ವೈದ್ಯರಾಗಲಿ, ನರ್ಸ್‌ಗಳಾಗಲಿ ಬಂದು ಸೋಂಕಿತರನ್ನು ಪರೀಕ್ಷೆ ಮಾಡುತ್ತಿಲ್ಲ. ಇಂಥ ಕ್ವಾರಂಟೈನ್ ಸೆಂಟರ್‌ನಲ್ಲಿ ಬಿಡುವ ಬದಲು ರಸ್ತೆಗೆ ಬಿಡೋದು ಸೂಕ್ತ ಎಂದು ವೀಡಿಯೋದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!