AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಬರ್ಗಾ ವಿವಿಯಲ್ಲಿ ಪ್ರಾಧ್ಯಾಪಕರ ನಡುವೆ ಕಿತ್ತಾಟ, ಜೀವ ಬೆದರಿಕೆ: CCTVಯಲ್ಲಿ ಸೆರೆ

ಕಲಬುರಗಿ:ವೈಯಕ್ತಿಕ ವಿಚಾರಗಳಿಗಾಗಿ ಯೂನಿವರ್ಸಿಟಿಯ ಪ್ರಾಧ್ಯಾಪಕರಿಬ್ಬರು ಕಿತ್ತಾಡಿ ಕೊಂಡಿರುವ ಘಟನೆ ಗುಲ್ಬರ್ಗ ವಿವಿಯಲ್ಲಿ ನಡೆದಿದೆ. ಗುಲ್ಬರ್ಗ ವಿವಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜಿ.ಎಂ ವಿದ್ಯಾಸಾಗರ್ ಅವರ ಮೇಲೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಎಸ್.​ಪಿ ಮೇಲಕ್ಕೇರಿ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೀವ ಬೆದರಿಕೆ, ಹಲ್ಲೆ:CCTVಯಲ್ಲಿ ಸೆರೆ ಪ್ರೊಫೆಸರ್ ಎಸ್​.ಪಿ ಮೇಲಕೇರಿ ಅವರ ಸಹೋದರ ಪುತ್ರ ಸಸ್ಯಶಾಸ್ತ್ರ ವಿಭಾಗದಲ್ಲಿ ಎಂ.ಫಿಲ್ ಮಾಡುತ್ತಿದ್ದು, ಆತನ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಂಜಾನೆ ಪ್ರೊಫೆಸರ್ ವಿದ್ಯಾಸಾಗರ್ ಅವರ ಕೊಠಡಿಗೆ ಬಂದು, […]

ಗುಲಬರ್ಗಾ ವಿವಿಯಲ್ಲಿ ಪ್ರಾಧ್ಯಾಪಕರ ನಡುವೆ ಕಿತ್ತಾಟ, ಜೀವ ಬೆದರಿಕೆ: CCTVಯಲ್ಲಿ ಸೆರೆ
ಸಾಧು ಶ್ರೀನಾಥ್​
|

Updated on:Aug 19, 2020 | 10:22 AM

Share

ಕಲಬುರಗಿ:ವೈಯಕ್ತಿಕ ವಿಚಾರಗಳಿಗಾಗಿ ಯೂನಿವರ್ಸಿಟಿಯ ಪ್ರಾಧ್ಯಾಪಕರಿಬ್ಬರು ಕಿತ್ತಾಡಿ ಕೊಂಡಿರುವ ಘಟನೆ ಗುಲ್ಬರ್ಗ ವಿವಿಯಲ್ಲಿ ನಡೆದಿದೆ. ಗುಲ್ಬರ್ಗ ವಿವಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜಿ.ಎಂ ವಿದ್ಯಾಸಾಗರ್ ಅವರ ಮೇಲೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಎಸ್.​ಪಿ ಮೇಲಕ್ಕೇರಿ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜೀವ ಬೆದರಿಕೆ, ಹಲ್ಲೆ:CCTVಯಲ್ಲಿ ಸೆರೆ ಪ್ರೊಫೆಸರ್ ಎಸ್​.ಪಿ ಮೇಲಕೇರಿ ಅವರ ಸಹೋದರ ಪುತ್ರ ಸಸ್ಯಶಾಸ್ತ್ರ ವಿಭಾಗದಲ್ಲಿ ಎಂ.ಫಿಲ್ ಮಾಡುತ್ತಿದ್ದು, ಆತನ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಂಜಾನೆ ಪ್ರೊಫೆಸರ್ ವಿದ್ಯಾಸಾಗರ್ ಅವರ ಕೊಠಡಿಗೆ ಬಂದು, ಎಸ್.ಪಿ ಮೇಲಕೇರಿ ಅವರು ಮನಬಂದಂತೆ ಹಲ್ಲೆ ಮಾಡಿದ್ದಾರೆಂದು, ಡಾಕ್ಟರ್ ವಿದ್ಯಾಸಾಗರ್ ಅವರು ಕಲಬುರ್ಗಿ ನಗರದ ಗುಲ್ಬರ್ಗ ವಿ.ವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೇಲಿನ ಹಲ್ಲೆಗೆ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಆಗಿರುವ ಡಾಕ್ಟರ್ ಪ್ರತಿಮಾ ಮಠ ಅವರು ಸಹ ಕುಮ್ಮಕ್ಕು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಲ್ಲೆ ಮಾಡುವುದರ ಜೊತೆಗೆ ಜೀವ ಬೆದರಿಕೆ ಹಾಕಿರೋದಾಗಿ ಡಾ.ವಿದ್ಯಾಸಾಗರ ಆರೋಪ ಮಾಡಿದ್ದಾರೆ. ಹಲ್ಲೆಯ ದೃಶ್ಯಾವಳಿಗಳು CCTV ಯಲ್ಲಿ ಸೆರೆಯಾಗಿದ್ದು,ದೂರಿನನ್ವಯ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Published On - 10:22 am, Wed, 19 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ