AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಬರ್ಗಾ ವಿವಿಯಲ್ಲಿ ಪ್ರಾಧ್ಯಾಪಕರ ನಡುವೆ ಕಿತ್ತಾಟ, ಜೀವ ಬೆದರಿಕೆ: CCTVಯಲ್ಲಿ ಸೆರೆ

ಕಲಬುರಗಿ:ವೈಯಕ್ತಿಕ ವಿಚಾರಗಳಿಗಾಗಿ ಯೂನಿವರ್ಸಿಟಿಯ ಪ್ರಾಧ್ಯಾಪಕರಿಬ್ಬರು ಕಿತ್ತಾಡಿ ಕೊಂಡಿರುವ ಘಟನೆ ಗುಲ್ಬರ್ಗ ವಿವಿಯಲ್ಲಿ ನಡೆದಿದೆ. ಗುಲ್ಬರ್ಗ ವಿವಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜಿ.ಎಂ ವಿದ್ಯಾಸಾಗರ್ ಅವರ ಮೇಲೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಎಸ್.​ಪಿ ಮೇಲಕ್ಕೇರಿ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೀವ ಬೆದರಿಕೆ, ಹಲ್ಲೆ:CCTVಯಲ್ಲಿ ಸೆರೆ ಪ್ರೊಫೆಸರ್ ಎಸ್​.ಪಿ ಮೇಲಕೇರಿ ಅವರ ಸಹೋದರ ಪುತ್ರ ಸಸ್ಯಶಾಸ್ತ್ರ ವಿಭಾಗದಲ್ಲಿ ಎಂ.ಫಿಲ್ ಮಾಡುತ್ತಿದ್ದು, ಆತನ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಂಜಾನೆ ಪ್ರೊಫೆಸರ್ ವಿದ್ಯಾಸಾಗರ್ ಅವರ ಕೊಠಡಿಗೆ ಬಂದು, […]

ಗುಲಬರ್ಗಾ ವಿವಿಯಲ್ಲಿ ಪ್ರಾಧ್ಯಾಪಕರ ನಡುವೆ ಕಿತ್ತಾಟ, ಜೀವ ಬೆದರಿಕೆ: CCTVಯಲ್ಲಿ ಸೆರೆ
ಸಾಧು ಶ್ರೀನಾಥ್​
|

Updated on:Aug 19, 2020 | 10:22 AM

Share

ಕಲಬುರಗಿ:ವೈಯಕ್ತಿಕ ವಿಚಾರಗಳಿಗಾಗಿ ಯೂನಿವರ್ಸಿಟಿಯ ಪ್ರಾಧ್ಯಾಪಕರಿಬ್ಬರು ಕಿತ್ತಾಡಿ ಕೊಂಡಿರುವ ಘಟನೆ ಗುಲ್ಬರ್ಗ ವಿವಿಯಲ್ಲಿ ನಡೆದಿದೆ. ಗುಲ್ಬರ್ಗ ವಿವಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜಿ.ಎಂ ವಿದ್ಯಾಸಾಗರ್ ಅವರ ಮೇಲೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಎಸ್.​ಪಿ ಮೇಲಕ್ಕೇರಿ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜೀವ ಬೆದರಿಕೆ, ಹಲ್ಲೆ:CCTVಯಲ್ಲಿ ಸೆರೆ ಪ್ರೊಫೆಸರ್ ಎಸ್​.ಪಿ ಮೇಲಕೇರಿ ಅವರ ಸಹೋದರ ಪುತ್ರ ಸಸ್ಯಶಾಸ್ತ್ರ ವಿಭಾಗದಲ್ಲಿ ಎಂ.ಫಿಲ್ ಮಾಡುತ್ತಿದ್ದು, ಆತನ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಂಜಾನೆ ಪ್ರೊಫೆಸರ್ ವಿದ್ಯಾಸಾಗರ್ ಅವರ ಕೊಠಡಿಗೆ ಬಂದು, ಎಸ್.ಪಿ ಮೇಲಕೇರಿ ಅವರು ಮನಬಂದಂತೆ ಹಲ್ಲೆ ಮಾಡಿದ್ದಾರೆಂದು, ಡಾಕ್ಟರ್ ವಿದ್ಯಾಸಾಗರ್ ಅವರು ಕಲಬುರ್ಗಿ ನಗರದ ಗುಲ್ಬರ್ಗ ವಿ.ವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೇಲಿನ ಹಲ್ಲೆಗೆ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಆಗಿರುವ ಡಾಕ್ಟರ್ ಪ್ರತಿಮಾ ಮಠ ಅವರು ಸಹ ಕುಮ್ಮಕ್ಕು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಲ್ಲೆ ಮಾಡುವುದರ ಜೊತೆಗೆ ಜೀವ ಬೆದರಿಕೆ ಹಾಕಿರೋದಾಗಿ ಡಾ.ವಿದ್ಯಾಸಾಗರ ಆರೋಪ ಮಾಡಿದ್ದಾರೆ. ಹಲ್ಲೆಯ ದೃಶ್ಯಾವಳಿಗಳು CCTV ಯಲ್ಲಿ ಸೆರೆಯಾಗಿದ್ದು,ದೂರಿನನ್ವಯ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Published On - 10:22 am, Wed, 19 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?