AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಬರ್ಗಾ ವಿವಿಯಲ್ಲಿ ಪ್ರಾಧ್ಯಾಪಕರ ನಡುವೆ ಕಿತ್ತಾಟ, ಜೀವ ಬೆದರಿಕೆ: CCTVಯಲ್ಲಿ ಸೆರೆ

ಕಲಬುರಗಿ:ವೈಯಕ್ತಿಕ ವಿಚಾರಗಳಿಗಾಗಿ ಯೂನಿವರ್ಸಿಟಿಯ ಪ್ರಾಧ್ಯಾಪಕರಿಬ್ಬರು ಕಿತ್ತಾಡಿ ಕೊಂಡಿರುವ ಘಟನೆ ಗುಲ್ಬರ್ಗ ವಿವಿಯಲ್ಲಿ ನಡೆದಿದೆ. ಗುಲ್ಬರ್ಗ ವಿವಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜಿ.ಎಂ ವಿದ್ಯಾಸಾಗರ್ ಅವರ ಮೇಲೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಎಸ್.​ಪಿ ಮೇಲಕ್ಕೇರಿ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೀವ ಬೆದರಿಕೆ, ಹಲ್ಲೆ:CCTVಯಲ್ಲಿ ಸೆರೆ ಪ್ರೊಫೆಸರ್ ಎಸ್​.ಪಿ ಮೇಲಕೇರಿ ಅವರ ಸಹೋದರ ಪುತ್ರ ಸಸ್ಯಶಾಸ್ತ್ರ ವಿಭಾಗದಲ್ಲಿ ಎಂ.ಫಿಲ್ ಮಾಡುತ್ತಿದ್ದು, ಆತನ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಂಜಾನೆ ಪ್ರೊಫೆಸರ್ ವಿದ್ಯಾಸಾಗರ್ ಅವರ ಕೊಠಡಿಗೆ ಬಂದು, […]

ಗುಲಬರ್ಗಾ ವಿವಿಯಲ್ಲಿ ಪ್ರಾಧ್ಯಾಪಕರ ನಡುವೆ ಕಿತ್ತಾಟ, ಜೀವ ಬೆದರಿಕೆ: CCTVಯಲ್ಲಿ ಸೆರೆ
ಸಾಧು ಶ್ರೀನಾಥ್​
|

Updated on:Aug 19, 2020 | 10:22 AM

Share

ಕಲಬುರಗಿ:ವೈಯಕ್ತಿಕ ವಿಚಾರಗಳಿಗಾಗಿ ಯೂನಿವರ್ಸಿಟಿಯ ಪ್ರಾಧ್ಯಾಪಕರಿಬ್ಬರು ಕಿತ್ತಾಡಿ ಕೊಂಡಿರುವ ಘಟನೆ ಗುಲ್ಬರ್ಗ ವಿವಿಯಲ್ಲಿ ನಡೆದಿದೆ. ಗುಲ್ಬರ್ಗ ವಿವಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜಿ.ಎಂ ವಿದ್ಯಾಸಾಗರ್ ಅವರ ಮೇಲೆ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಎಸ್.​ಪಿ ಮೇಲಕ್ಕೇರಿ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜೀವ ಬೆದರಿಕೆ, ಹಲ್ಲೆ:CCTVಯಲ್ಲಿ ಸೆರೆ ಪ್ರೊಫೆಸರ್ ಎಸ್​.ಪಿ ಮೇಲಕೇರಿ ಅವರ ಸಹೋದರ ಪುತ್ರ ಸಸ್ಯಶಾಸ್ತ್ರ ವಿಭಾಗದಲ್ಲಿ ಎಂ.ಫಿಲ್ ಮಾಡುತ್ತಿದ್ದು, ಆತನ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಂಜಾನೆ ಪ್ರೊಫೆಸರ್ ವಿದ್ಯಾಸಾಗರ್ ಅವರ ಕೊಠಡಿಗೆ ಬಂದು, ಎಸ್.ಪಿ ಮೇಲಕೇರಿ ಅವರು ಮನಬಂದಂತೆ ಹಲ್ಲೆ ಮಾಡಿದ್ದಾರೆಂದು, ಡಾಕ್ಟರ್ ವಿದ್ಯಾಸಾಗರ್ ಅವರು ಕಲಬುರ್ಗಿ ನಗರದ ಗುಲ್ಬರ್ಗ ವಿ.ವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೇಲಿನ ಹಲ್ಲೆಗೆ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಆಗಿರುವ ಡಾಕ್ಟರ್ ಪ್ರತಿಮಾ ಮಠ ಅವರು ಸಹ ಕುಮ್ಮಕ್ಕು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಲ್ಲೆ ಮಾಡುವುದರ ಜೊತೆಗೆ ಜೀವ ಬೆದರಿಕೆ ಹಾಕಿರೋದಾಗಿ ಡಾ.ವಿದ್ಯಾಸಾಗರ ಆರೋಪ ಮಾಡಿದ್ದಾರೆ. ಹಲ್ಲೆಯ ದೃಶ್ಯಾವಳಿಗಳು CCTV ಯಲ್ಲಿ ಸೆರೆಯಾಗಿದ್ದು,ದೂರಿನನ್ವಯ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Published On - 10:22 am, Wed, 19 August 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ