AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟಾಳು ಗ್ರಾಮದಲ್ಲಿ ದಾಯಾದಿ ಕಲಹ: ಕಟಾವಿಗೆ ಬಂದಿದ್ದ ಬಾಳೆ ತೋಟ ನಾಶ

ಮೈಸೂರು: ದಾಯಾದಿ ಕಲಹದಿಂದಾಗಿ ಒಂದು ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳನ್ನು ಸಂಬಂಧಿಕರೆ ಕಡಿದು ಹಾಕಿರುವ ಘಟನೆ ಮೈಸೂರು ಜಿಲ್ಲೆ T ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬುವವರ ಒಂದು ಎಕರೆ ಬಾಳೆ ತೋಟವನ್ನು ಸಂಬಂಧಿಕರೆ ನಾಶ ಮಾಡಿದ್ದರು. ಈ ವಿಚಾರ ತಿಳಿದ ಕೂಡಲೇ ಶಾಸಕ ಅಶ್ವಿನ್ ಕುಮಾರ್ ಬಾಳೆ ತೋಟಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಜೊತೆಗೆ ಲಕ್ಷ್ಮಮ್ಮ ಕುಟುಂಬಕ್ಕೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಬಗ್ಗೆ ಮಾತಾನಾಡಿದ ಶಾಸಕ […]

ವಾಟಾಳು ಗ್ರಾಮದಲ್ಲಿ ದಾಯಾದಿ ಕಲಹ: ಕಟಾವಿಗೆ ಬಂದಿದ್ದ ಬಾಳೆ ತೋಟ ನಾಶ
ಸಾಧು ಶ್ರೀನಾಥ್​
|

Updated on: Sep 19, 2020 | 3:46 PM

Share

ಮೈಸೂರು: ದಾಯಾದಿ ಕಲಹದಿಂದಾಗಿ ಒಂದು ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳನ್ನು ಸಂಬಂಧಿಕರೆ ಕಡಿದು ಹಾಕಿರುವ ಘಟನೆ ಮೈಸೂರು ಜಿಲ್ಲೆ T ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಕ್ಷ್ಮಮ್ಮ ಎಂಬುವವರ ಒಂದು ಎಕರೆ ಬಾಳೆ ತೋಟವನ್ನು ಸಂಬಂಧಿಕರೆ ನಾಶ ಮಾಡಿದ್ದರು. ಈ ವಿಚಾರ ತಿಳಿದ ಕೂಡಲೇ ಶಾಸಕ ಅಶ್ವಿನ್ ಕುಮಾರ್ ಬಾಳೆ ತೋಟಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಜೊತೆಗೆ ಲಕ್ಷ್ಮಮ್ಮ ಕುಟುಂಬಕ್ಕೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದರ ಬಗ್ಗೆ ಮಾತಾನಾಡಿದ ಶಾಸಕ ಅಶ್ವಿನ್ ಕುಮಾರ್, ಕಟಾವಿಗೆ ಬಂದಿರುವ ಬಾಳೆ ತೋಟವನ್ನ ಕಡಿದು ಹಾಕಿರುವುರು ಬೇಸರದ ಸಂಗತಿಯಾಗಿದೆ. ಘಟನೆಗೆ ಕಾರಣವಾದ ಆರೋಪಿಯನ್ನು ಕೂಡಲೇ ಬಂಧಿಸಬೇಕು. ಹಾಗೂ ಘಟನೆಗೆ ಕಾರಣವಾಗಿರುವ ವ್ಯಕ್ತಿಯಿಂದಲೇ ಲಕ್ಷ್ಮಮ್ಮ ಕುಟುಂಬಕ್ಕೆ ಪರಿಹಾರ ಕೊಡಿಸಬೇಕು ಎಂದು ಶಾಸಕರು ಸೂಚನೆ ನೀಡಿ ತೆರಳಿದರು.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್