AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕಚೇರಿ ಇರುವ ಕ್ವೀನ್ಸ್ ರಸ್ತೆ Seal Down

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಕಚೇರಿ ಇರುವ ಕ್ವೀನ್ಸ್ ರಸ್ತೆ ಸೇರಿದಂತೆ ರಾಜೀವ್ ಗಾಂಧಿ ಕಾಲೋನಿಯನ್ನೂ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಕಾರಣ ಈಗಾಗಲೇ ಆ ಏರಿಯಾ ಸೀಲ್​ ಡೌನ್​ ಆಗಿದೆ. ಹಾಗಾಗಿ ಶಿವಾಜಿನಗರದ ಪಕ್ಕದ ಏರಿಯಾಗಳಿಗೂ ಸೋಂಕಿನ ಸುಳಿ ವ್ಯಾಪಿಸುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದಾಗಿ ಸ್ಥಳೀಯ ಪೊಲೀಸ್ರು ಏರಿಯಾ ಬಂದ್ ಮಾಡಿದ್ದಾರೆ. ಚಾಂದನಿ ಚೌಕ್ ನ ಪಕ್ಕದಲ್ಲಿಯೇ ಇರುವ ರಾಜೀವ್ ಗಾಂಧಿ ಕಾಲೋನಿಗೂ ಟೆನ್ಷನ್ ಶುರುವಾಗಿದೆ. […]

ಕಾಂಗ್ರೆಸ್ ಕಚೇರಿ ಇರುವ ಕ್ವೀನ್ಸ್ ರಸ್ತೆ Seal Down
ಸಾಧು ಶ್ರೀನಾಥ್​
|

Updated on:May 13, 2020 | 2:08 PM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಕಚೇರಿ ಇರುವ ಕ್ವೀನ್ಸ್ ರಸ್ತೆ ಸೇರಿದಂತೆ ರಾಜೀವ್ ಗಾಂಧಿ ಕಾಲೋನಿಯನ್ನೂ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಕಾರಣ ಈಗಾಗಲೇ ಆ ಏರಿಯಾ ಸೀಲ್​ ಡೌನ್​ ಆಗಿದೆ. ಹಾಗಾಗಿ ಶಿವಾಜಿನಗರದ ಪಕ್ಕದ ಏರಿಯಾಗಳಿಗೂ ಸೋಂಕಿನ ಸುಳಿ ವ್ಯಾಪಿಸುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದಾಗಿ ಸ್ಥಳೀಯ ಪೊಲೀಸ್ರು ಏರಿಯಾ ಬಂದ್ ಮಾಡಿದ್ದಾರೆ.

ಚಾಂದನಿ ಚೌಕ್ ನ ಪಕ್ಕದಲ್ಲಿಯೇ ಇರುವ ರಾಜೀವ್ ಗಾಂಧಿ ಕಾಲೋನಿಗೂ ಟೆನ್ಷನ್ ಶುರುವಾಗಿದೆ. ಇದೀಗ ಕ್ವೀನ್ಸ್ ರಸ್ತೆ ಕ್ಲೋಸ್ ಮಾಡಿ, ರಾಜೀವ್ ಗಾಂಧಿ ಕಾಲೋನಿಗೂ ಬ್ಯಾರಿಕೇಡ್ ಹಾಕಲಾಗಿದೆ. ಸೊಂಕು ಹರಡದಂತೆ ಎಚ್ಚರ ವಹಿಸಿ, ಕ್ಲೋಸ್ ಮಾಡಲಾಗಿದೆ.

Published On - 11:09 am, Wed, 13 May 20

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ