AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್

ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ "ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ" ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್
ಸಚಿವ ಆರ್.ಅಶೋಕ್ ಮತ್ತು ಆನಂದ್ ಸಿಂಗ್
ಆಯೇಷಾ ಬಾನು
|

Updated on: Jan 25, 2021 | 2:57 PM

Share

ಬೆಂಗಳೂರು: ರಾಜ ರಾಜಕೀಯದಲ್ಲಿ ಖಾತೆ ಬದಲಾವಣೆಯ ಬಿರುಗಾಳಿ ಎದ್ದಿದೆ. ಕ್ಷಣ ಕ್ಷಣಕ್ಕೂ ಖಾತೆಯ ಅದಲು-ಬದಲು ಆಟ ನಡೆಯುತ್ತಿದೆ. ಈ ನಡುವೆ ನಾನು ಶಾಸಕನಾಗಿಯೇ ಉಳಿದು ಬಿಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಸುಳಿವು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಆನಂದ್ ಸಿಂಗ್ ಜೊತೆ ಆರ್ ಅಶೋಕ್ ಗರಂ ಆಗಿದ್ದಾರೆ.

ಭಟ್ಕಳದ ಐಬಿಯಲ್ಲಿರುವ ಆರ್ ಅಶೋಕ್, ಆನಂದ್ ಸಿಂಗ್​ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರಂತೆ. ಯಾವಾಗ ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ “ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ” ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ. ಭಟ್ಕಳದ ಐಬಿಯಲ್ಲಿದ್ದಾಗ ಕರೆ ಮಾಡಿ ಆನಂದ್ ಸಿಂಗ್​ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರಂತೆ.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ