AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್

ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ "ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ" ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್
ಸಚಿವ ಆರ್.ಅಶೋಕ್ ಮತ್ತು ಆನಂದ್ ಸಿಂಗ್
ಆಯೇಷಾ ಬಾನು
|

Updated on: Jan 25, 2021 | 2:57 PM

Share

ಬೆಂಗಳೂರು: ರಾಜ ರಾಜಕೀಯದಲ್ಲಿ ಖಾತೆ ಬದಲಾವಣೆಯ ಬಿರುಗಾಳಿ ಎದ್ದಿದೆ. ಕ್ಷಣ ಕ್ಷಣಕ್ಕೂ ಖಾತೆಯ ಅದಲು-ಬದಲು ಆಟ ನಡೆಯುತ್ತಿದೆ. ಈ ನಡುವೆ ನಾನು ಶಾಸಕನಾಗಿಯೇ ಉಳಿದು ಬಿಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಸುಳಿವು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಆನಂದ್ ಸಿಂಗ್ ಜೊತೆ ಆರ್ ಅಶೋಕ್ ಗರಂ ಆಗಿದ್ದಾರೆ.

ಭಟ್ಕಳದ ಐಬಿಯಲ್ಲಿರುವ ಆರ್ ಅಶೋಕ್, ಆನಂದ್ ಸಿಂಗ್​ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರಂತೆ. ಯಾವಾಗ ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ “ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ” ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ. ಭಟ್ಕಳದ ಐಬಿಯಲ್ಲಿದ್ದಾಗ ಕರೆ ಮಾಡಿ ಆನಂದ್ ಸಿಂಗ್​ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರಂತೆ.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ