AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್

ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ "ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ" ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್
ಸಚಿವ ಆರ್.ಅಶೋಕ್ ಮತ್ತು ಆನಂದ್ ಸಿಂಗ್
ಆಯೇಷಾ ಬಾನು
|

Updated on: Jan 25, 2021 | 2:57 PM

Share

ಬೆಂಗಳೂರು: ರಾಜ ರಾಜಕೀಯದಲ್ಲಿ ಖಾತೆ ಬದಲಾವಣೆಯ ಬಿರುಗಾಳಿ ಎದ್ದಿದೆ. ಕ್ಷಣ ಕ್ಷಣಕ್ಕೂ ಖಾತೆಯ ಅದಲು-ಬದಲು ಆಟ ನಡೆಯುತ್ತಿದೆ. ಈ ನಡುವೆ ನಾನು ಶಾಸಕನಾಗಿಯೇ ಉಳಿದು ಬಿಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಸುಳಿವು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಆನಂದ್ ಸಿಂಗ್ ಜೊತೆ ಆರ್ ಅಶೋಕ್ ಗರಂ ಆಗಿದ್ದಾರೆ.

ಭಟ್ಕಳದ ಐಬಿಯಲ್ಲಿರುವ ಆರ್ ಅಶೋಕ್, ಆನಂದ್ ಸಿಂಗ್​ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರಂತೆ. ಯಾವಾಗ ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ “ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ” ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ. ಭಟ್ಕಳದ ಐಬಿಯಲ್ಲಿದ್ದಾಗ ಕರೆ ಮಾಡಿ ಆನಂದ್ ಸಿಂಗ್​ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರಂತೆ.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ