AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್

ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ "ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ" ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್
ಸಚಿವ ಆರ್.ಅಶೋಕ್ ಮತ್ತು ಆನಂದ್ ಸಿಂಗ್
ಆಯೇಷಾ ಬಾನು
|

Updated on: Jan 25, 2021 | 2:57 PM

Share

ಬೆಂಗಳೂರು: ರಾಜ ರಾಜಕೀಯದಲ್ಲಿ ಖಾತೆ ಬದಲಾವಣೆಯ ಬಿರುಗಾಳಿ ಎದ್ದಿದೆ. ಕ್ಷಣ ಕ್ಷಣಕ್ಕೂ ಖಾತೆಯ ಅದಲು-ಬದಲು ಆಟ ನಡೆಯುತ್ತಿದೆ. ಈ ನಡುವೆ ನಾನು ಶಾಸಕನಾಗಿಯೇ ಉಳಿದು ಬಿಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಸುಳಿವು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಆನಂದ್ ಸಿಂಗ್ ಜೊತೆ ಆರ್ ಅಶೋಕ್ ಗರಂ ಆಗಿದ್ದಾರೆ.

ಭಟ್ಕಳದ ಐಬಿಯಲ್ಲಿರುವ ಆರ್ ಅಶೋಕ್, ಆನಂದ್ ಸಿಂಗ್​ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರಂತೆ. ಯಾವಾಗ ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ “ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ” ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ. ಭಟ್ಕಳದ ಐಬಿಯಲ್ಲಿದ್ದಾಗ ಕರೆ ಮಾಡಿ ಆನಂದ್ ಸಿಂಗ್​ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರಂತೆ.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ