ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಕಲಿತ್ರೋ, ತಾವೇ CM ಆಗಿಬಿಡ್ತೀನಿ ಅಂತಾರೆ -R. ಅಶೋಕ್

ತುಮಕೂರು: ಸಿಎಂ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಶಾಲೆಯನ್ನು ತೆರೆದ್ರೋ, ಜ್ಯೋತಿಷ್ಯ ಕಲ್ತಿದ್ದಾರೋ ಗೊತ್ತಿಲ್ಲ ಎಂದು ತುಮಕೂರು ಜಿಲ್ಲೆ ಶಿರಾದಲ್ಲಿ ಸಚಿವ R.ಅಶೋಕ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ತಾನೇ ಸಿಎಂ ಆಗಿಬಿಡ್ತೀನೆಂದು ಅವರಿಗೆ ಕನಸು ಬಿದ್ದಿರಬೇಕು. ನಮಗೂ ದೆಹಲಿ ಮೂಲದಿಂದ ಖಚಿತವಾಗಿದೆ. ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಆ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ರನ್ನ ಮಾಡುತ್ತಾರೆಂದು ಮಾಹಿತಿ ಇದೆ. ಆದ್ರೆ ಇದನ್ನು ಸಿದ್ದರಾಮಯ್ಯನವರು ಒಪ್ಪುತ್ತಿಲ್ಲ. ಸಿಎಂ ಯಾವ ಕಾರಣಕ್ಕೂ ಬದಲಾಗಲ್ಲ, ಅವರು ರಾಜಾಹುಲಿ […]

ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಕಲಿತ್ರೋ, ತಾವೇ CM ಆಗಿಬಿಡ್ತೀನಿ ಅಂತಾರೆ -R. ಅಶೋಕ್
ಆಂಬುಲೆನ್ಸ್​  ಬದಲು ಬೇರೆ ವಾಹನದಲ್ಲಿ ಶವ ಸಾಗಣೆಗೆ ಅವಕಾಶ; ಶವಸಂಸ್ಕಾರಕ್ಕೆ ಕಂಟ್ರೋಲ್ ರೂಂ ಓಪನ್: ಸಚಿವ ಅಶೋಕ್
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 29, 2020 | 2:17 PM

ತುಮಕೂರು: ಸಿಎಂ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಶಾಲೆಯನ್ನು ತೆರೆದ್ರೋ, ಜ್ಯೋತಿಷ್ಯ ಕಲ್ತಿದ್ದಾರೋ ಗೊತ್ತಿಲ್ಲ ಎಂದು ತುಮಕೂರು ಜಿಲ್ಲೆ ಶಿರಾದಲ್ಲಿ ಸಚಿವ R.ಅಶೋಕ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ತಾನೇ ಸಿಎಂ ಆಗಿಬಿಡ್ತೀನೆಂದು ಅವರಿಗೆ ಕನಸು ಬಿದ್ದಿರಬೇಕು. ನಮಗೂ ದೆಹಲಿ ಮೂಲದಿಂದ ಖಚಿತವಾಗಿದೆ. ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಆ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ರನ್ನ ಮಾಡುತ್ತಾರೆಂದು ಮಾಹಿತಿ ಇದೆ. ಆದ್ರೆ ಇದನ್ನು ಸಿದ್ದರಾಮಯ್ಯನವರು ಒಪ್ಪುತ್ತಿಲ್ಲ. ಸಿಎಂ ಯಾವ ಕಾರಣಕ್ಕೂ ಬದಲಾಗಲ್ಲ, ಅವರು ರಾಜಾಹುಲಿ ಎಂದು ಶಿರಾದಲ್ಲಿ ಹೇಳಿಕೆ

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us