AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ […]

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’
ಆಂಬುಲೆನ್ಸ್​  ಬದಲು ಬೇರೆ ವಾಹನದಲ್ಲಿ ಶವ ಸಾಗಣೆಗೆ ಅವಕಾಶ; ಶವಸಂಸ್ಕಾರಕ್ಕೆ ಕಂಟ್ರೋಲ್ ರೂಂ ಓಪನ್: ಸಚಿವ ಅಶೋಕ್
KUSHAL V
|

Updated on: Oct 18, 2020 | 2:47 PM

Share

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ ಕೊಟ್ಟಿದ್ದಾರೆ.

ಈಗ ಹಲವು ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಬಂದಿದ್ದಾರೆ. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರಿಕೊಂಡಿದ್ದಾರೆ. ಇದು ಟ್ರೈಲರ್ ಅಷ್ಟೇ, 3-4 ದಿನದಲ್ಲಿ ಸಿನಿಮಾ ತೋರಿಸ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

40-50 ಸಾವಿರ ಲೀಡ್ ಕೊಟ್ಟು ಮುನಿರತ್ನರನ್ನ ಗೆಲ್ಲಿಸುತ್ತೇವೆ. ಡಿ.ಕೆ. ಬ್ರದರ್ಸ್‌ಗೆ ಫೇಲ್ಯೂರ್ ಮೇಲೆ ಫೇಲ್ಯೂರ್ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕೈ ಸುಟ್ಟುಕೊಳ್ಳಲು ಹೋಗಬೇಡಿ ಎಂದು ಅಶೋಕ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್​ಗೆ ಟಾಂಗ್​ ಕೊಟ್ಟಿದ್ದಾರೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್