AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ […]

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’
ಆಂಬುಲೆನ್ಸ್​  ಬದಲು ಬೇರೆ ವಾಹನದಲ್ಲಿ ಶವ ಸಾಗಣೆಗೆ ಅವಕಾಶ; ಶವಸಂಸ್ಕಾರಕ್ಕೆ ಕಂಟ್ರೋಲ್ ರೂಂ ಓಪನ್: ಸಚಿವ ಅಶೋಕ್
KUSHAL V
|

Updated on: Oct 18, 2020 | 2:47 PM

Share

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ ಕೊಟ್ಟಿದ್ದಾರೆ.

ಈಗ ಹಲವು ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಬಂದಿದ್ದಾರೆ. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರಿಕೊಂಡಿದ್ದಾರೆ. ಇದು ಟ್ರೈಲರ್ ಅಷ್ಟೇ, 3-4 ದಿನದಲ್ಲಿ ಸಿನಿಮಾ ತೋರಿಸ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

40-50 ಸಾವಿರ ಲೀಡ್ ಕೊಟ್ಟು ಮುನಿರತ್ನರನ್ನ ಗೆಲ್ಲಿಸುತ್ತೇವೆ. ಡಿ.ಕೆ. ಬ್ರದರ್ಸ್‌ಗೆ ಫೇಲ್ಯೂರ್ ಮೇಲೆ ಫೇಲ್ಯೂರ್ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕೈ ಸುಟ್ಟುಕೊಳ್ಳಲು ಹೋಗಬೇಡಿ ಎಂದು ಅಶೋಕ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್​ಗೆ ಟಾಂಗ್​ ಕೊಟ್ಟಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!