AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ […]

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’
ಆಂಬುಲೆನ್ಸ್​  ಬದಲು ಬೇರೆ ವಾಹನದಲ್ಲಿ ಶವ ಸಾಗಣೆಗೆ ಅವಕಾಶ; ಶವಸಂಸ್ಕಾರಕ್ಕೆ ಕಂಟ್ರೋಲ್ ರೂಂ ಓಪನ್: ಸಚಿವ ಅಶೋಕ್
KUSHAL V
|

Updated on: Oct 18, 2020 | 2:47 PM

Share

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ ಕೊಟ್ಟಿದ್ದಾರೆ.

ಈಗ ಹಲವು ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಬಂದಿದ್ದಾರೆ. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರಿಕೊಂಡಿದ್ದಾರೆ. ಇದು ಟ್ರೈಲರ್ ಅಷ್ಟೇ, 3-4 ದಿನದಲ್ಲಿ ಸಿನಿಮಾ ತೋರಿಸ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

40-50 ಸಾವಿರ ಲೀಡ್ ಕೊಟ್ಟು ಮುನಿರತ್ನರನ್ನ ಗೆಲ್ಲಿಸುತ್ತೇವೆ. ಡಿ.ಕೆ. ಬ್ರದರ್ಸ್‌ಗೆ ಫೇಲ್ಯೂರ್ ಮೇಲೆ ಫೇಲ್ಯೂರ್ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕೈ ಸುಟ್ಟುಕೊಳ್ಳಲು ಹೋಗಬೇಡಿ ಎಂದು ಅಶೋಕ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್​ಗೆ ಟಾಂಗ್​ ಕೊಟ್ಟಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ