AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ […]

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’
ಆಂಬುಲೆನ್ಸ್​  ಬದಲು ಬೇರೆ ವಾಹನದಲ್ಲಿ ಶವ ಸಾಗಣೆಗೆ ಅವಕಾಶ; ಶವಸಂಸ್ಕಾರಕ್ಕೆ ಕಂಟ್ರೋಲ್ ರೂಂ ಓಪನ್: ಸಚಿವ ಅಶೋಕ್
KUSHAL V
|

Updated on: Oct 18, 2020 | 2:47 PM

Share

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ ಕೊಟ್ಟಿದ್ದಾರೆ.

ಈಗ ಹಲವು ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಬಂದಿದ್ದಾರೆ. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರಿಕೊಂಡಿದ್ದಾರೆ. ಇದು ಟ್ರೈಲರ್ ಅಷ್ಟೇ, 3-4 ದಿನದಲ್ಲಿ ಸಿನಿಮಾ ತೋರಿಸ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

40-50 ಸಾವಿರ ಲೀಡ್ ಕೊಟ್ಟು ಮುನಿರತ್ನರನ್ನ ಗೆಲ್ಲಿಸುತ್ತೇವೆ. ಡಿ.ಕೆ. ಬ್ರದರ್ಸ್‌ಗೆ ಫೇಲ್ಯೂರ್ ಮೇಲೆ ಫೇಲ್ಯೂರ್ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕೈ ಸುಟ್ಟುಕೊಳ್ಳಲು ಹೋಗಬೇಡಿ ಎಂದು ಅಶೋಕ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್​ಗೆ ಟಾಂಗ್​ ಕೊಟ್ಟಿದ್ದಾರೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!