AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ […]

‘ಇದು ಟ್ರೈಲರ್ ಅಷ್ಟೇ.. 5-6 ದಿನ ಕಳೆದರೆ R.R. ನಗರದಲ್ಲಿ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ’
ಆಂಬುಲೆನ್ಸ್​  ಬದಲು ಬೇರೆ ವಾಹನದಲ್ಲಿ ಶವ ಸಾಗಣೆಗೆ ಅವಕಾಶ; ಶವಸಂಸ್ಕಾರಕ್ಕೆ ಕಂಟ್ರೋಲ್ ರೂಂ ಓಪನ್: ಸಚಿವ ಅಶೋಕ್
KUSHAL V
|

Updated on: Oct 18, 2020 | 2:47 PM

Share

ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಸಂಸದ ಸುರೇಶ್ ತಾನು R.R. ನಗರ ಅಭ್ಯರ್ಥಿ ಅಂದುಕೊಂಡಿದ್ದಾರೆ. ಹೀಗಾಗಿ, ತಮ್ಮ ಅಭ್ಯರ್ಥಿಯನ್ನೇ ಅವರು ತಿರಸ್ಕರಿಸಿದ್ದಾರೆ. ಸಂಸದ ಸುರೇಶ್‌ಗೆ 2 ಬಾರಿ ಮೈನಸ್ ವೋಟ್‌ ಬಂದಿತ್ತು. ಆದರೆ, ಈ ಬಾರಿ ಸುರೇಶ್​ ಅಟ್ಟರ್ ಫ್ಲಾಪ್ ಆಗುತ್ತಾರೆ ಎಂದು R. ಅಶೋಕ್ ಟಾಂಗ್​ ಕೊಟ್ಟಿದ್ದಾರೆ.

ಈಗ ಹಲವು ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಬಂದಿದ್ದಾರೆ. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರಿಕೊಂಡಿದ್ದಾರೆ. ಇದು ಟ್ರೈಲರ್ ಅಷ್ಟೇ, 3-4 ದಿನದಲ್ಲಿ ಸಿನಿಮಾ ತೋರಿಸ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

40-50 ಸಾವಿರ ಲೀಡ್ ಕೊಟ್ಟು ಮುನಿರತ್ನರನ್ನ ಗೆಲ್ಲಿಸುತ್ತೇವೆ. ಡಿ.ಕೆ. ಬ್ರದರ್ಸ್‌ಗೆ ಫೇಲ್ಯೂರ್ ಮೇಲೆ ಫೇಲ್ಯೂರ್ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕೈ ಸುಟ್ಟುಕೊಳ್ಳಲು ಹೋಗಬೇಡಿ ಎಂದು ಅಶೋಕ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್​ಗೆ ಟಾಂಗ್​ ಕೊಟ್ಟಿದ್ದಾರೆ.

Follow Us
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’