AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ. ಆದರೆ, ಸಚಿವರ ವಾಹನ ಸಂಚರಿಸಿದರೆ […]

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ
KUSHAL V
|

Updated on:Oct 16, 2020 | 3:57 PM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ.

ಆದರೆ, ಸಚಿವರ ವಾಹನ ಸಂಚರಿಸಿದರೆ ಅಪಾಯವಿಲ್ವಾ ಎಂದು ಕಳೆದ ಎರಡು ದಿನಗಳಿಂದ ಸೇತುವೆ ಬಳಿ ಸಿಲುಕಿಕೊಂಡಿರುವ ಜನಸಾಮಾನ್ಯರು ಪ್ರಶ್ನಿಸಿದ್ದಾರೆ. ಸೇತುವೆ ಮೇಲೆ ಜನ ನಡೆದುಕೊಂಡು ಹೋಗಲೂ ಬಿಡ್ತಿರಲಿಲ್ಲ. ಈಗ ಏಕಾಏಕಿ ಸಚಿವರ ವಾಹನ ಸಂಚಾರಕ್ಕೆ ಹೇಗೆ ಬಿಟ್ಟಿದ್ದೀರಿ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು, ಸವಾರರ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್

Published On - 3:53 pm, Fri, 16 October 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ