AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ. ಆದರೆ, ಸಚಿವರ ವಾಹನ ಸಂಚರಿಸಿದರೆ […]

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ
KUSHAL V
|

Updated on:Oct 16, 2020 | 3:57 PM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ.

ಆದರೆ, ಸಚಿವರ ವಾಹನ ಸಂಚರಿಸಿದರೆ ಅಪಾಯವಿಲ್ವಾ ಎಂದು ಕಳೆದ ಎರಡು ದಿನಗಳಿಂದ ಸೇತುವೆ ಬಳಿ ಸಿಲುಕಿಕೊಂಡಿರುವ ಜನಸಾಮಾನ್ಯರು ಪ್ರಶ್ನಿಸಿದ್ದಾರೆ. ಸೇತುವೆ ಮೇಲೆ ಜನ ನಡೆದುಕೊಂಡು ಹೋಗಲೂ ಬಿಡ್ತಿರಲಿಲ್ಲ. ಈಗ ಏಕಾಏಕಿ ಸಚಿವರ ವಾಹನ ಸಂಚಾರಕ್ಕೆ ಹೇಗೆ ಬಿಟ್ಟಿದ್ದೀರಿ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು, ಸವಾರರ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್

Published On - 3:53 pm, Fri, 16 October 20

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್