AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ. ಆದರೆ, ಸಚಿವರ ವಾಹನ ಸಂಚರಿಸಿದರೆ […]

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ
KUSHAL V
|

Updated on:Oct 16, 2020 | 3:57 PM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ.

ಆದರೆ, ಸಚಿವರ ವಾಹನ ಸಂಚರಿಸಿದರೆ ಅಪಾಯವಿಲ್ವಾ ಎಂದು ಕಳೆದ ಎರಡು ದಿನಗಳಿಂದ ಸೇತುವೆ ಬಳಿ ಸಿಲುಕಿಕೊಂಡಿರುವ ಜನಸಾಮಾನ್ಯರು ಪ್ರಶ್ನಿಸಿದ್ದಾರೆ. ಸೇತುವೆ ಮೇಲೆ ಜನ ನಡೆದುಕೊಂಡು ಹೋಗಲೂ ಬಿಡ್ತಿರಲಿಲ್ಲ. ಈಗ ಏಕಾಏಕಿ ಸಚಿವರ ವಾಹನ ಸಂಚಾರಕ್ಕೆ ಹೇಗೆ ಬಿಟ್ಟಿದ್ದೀರಿ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು, ಸವಾರರ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್

Published On - 3:53 pm, Fri, 16 October 20

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!