AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ. ಆದರೆ, ಸಚಿವರ ವಾಹನ ಸಂಚರಿಸಿದರೆ […]

‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್​ ಮುಕ್ತ ಮುಕ್ತ
KUSHAL V
|

Updated on:Oct 16, 2020 | 3:57 PM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕಳೆದ 2 ದಿನದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ಇಂದು ಸಚಿವ R ಅಶೋಕ್​ ಕಾರುಗಳು ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. ಹಾಗಾಗಿ, ಜನಸಾಮಾನ್ಯರಿಗೊಂದು ನ್ಯಾಯ, ಸಚಿವರಿಗೊಂದು ನ್ಯಾಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಚಿವ R ಅಶೋಕ್ ಬೆಂಗಾವಲು ಪಡೆಯ 40ಕ್ಕೂ ಹೆಚ್ಚು ವಾಹನಗಳಿಗೆ ಸೇತುವೆ ಮೇಲೆ ಸಂಚಾರಕ್ಕೆ ಅನುಮತಿ ನೀಡಲಾಯಿತು. ಆದ್ದರಿಂದ, ಜನಸಾಮಾನ್ಯರ ವಾಹನ ಸಂಚರಿಸಿದರೆ ಮಾತ್ರ ಅಪಾಯ.

ಆದರೆ, ಸಚಿವರ ವಾಹನ ಸಂಚರಿಸಿದರೆ ಅಪಾಯವಿಲ್ವಾ ಎಂದು ಕಳೆದ ಎರಡು ದಿನಗಳಿಂದ ಸೇತುವೆ ಬಳಿ ಸಿಲುಕಿಕೊಂಡಿರುವ ಜನಸಾಮಾನ್ಯರು ಪ್ರಶ್ನಿಸಿದ್ದಾರೆ. ಸೇತುವೆ ಮೇಲೆ ಜನ ನಡೆದುಕೊಂಡು ಹೋಗಲೂ ಬಿಡ್ತಿರಲಿಲ್ಲ. ಈಗ ಏಕಾಏಕಿ ಸಚಿವರ ವಾಹನ ಸಂಚಾರಕ್ಕೆ ಹೇಗೆ ಬಿಟ್ಟಿದ್ದೀರಿ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು, ಸವಾರರ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್

Published On - 3:53 pm, Fri, 16 October 20

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ