AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ಲಾಕ್​ಡೌನ್ ಇನ್ ಬೆಂಗಳೂರು, ಇದು ಕ್ಲಿಯರ್ -ಆರ್.ಅಶೋಕ್​

ಬೆಂಗಳೂರು: ನಗರದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡುವುದಿಲ್ಲ ಎಂದು ಕಂದಾಯ ಸಚಿವ ಆರ್​. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೊವಿಡ್ ನಿಯಂತ್ರಣ ಸಭೆ ಬಳಿಕ ಮಾತನಾಡಿದ ಅಶೋಕ್,​ ನೋ ಲಾಕ್​ಡೌನ್ ಇನ್ ಬೆಂಗಳೂರು ಇದು ಕ್ಲಿಯರ್ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿತರು ಯಾವುದೇ ಕಾರಣಕ್ಕೂ ಕಾಯಬಾರದು. ರಸ್ತೆಯಲ್ಲಿ ನಿಲ್ಲದಂತೆ ವ್ಯವಸ್ಥೆ ಮಾಡುತ್ತಿದ್ದೇವೆ. 6-8 ಗಂಟೆಗಳ ಒಳಗೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುತ್ತೇವೆ. ಜೊತೆಗೆ ಲಕ್ಷಣವಿಲ್ಲದ ರೋಗಿಗಳನ್ನು ಪ್ರತ್ಯೇಕವಾಗಿರಿಸುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 100 […]

ನೋ ಲಾಕ್​ಡೌನ್ ಇನ್ ಬೆಂಗಳೂರು, ಇದು ಕ್ಲಿಯರ್ -ಆರ್.ಅಶೋಕ್​
KUSHAL V
|

Updated on:Jun 25, 2020 | 3:31 PM

Share

ಬೆಂಗಳೂರು: ನಗರದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡುವುದಿಲ್ಲ ಎಂದು ಕಂದಾಯ ಸಚಿವ ಆರ್​. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೊವಿಡ್ ನಿಯಂತ್ರಣ ಸಭೆ ಬಳಿಕ ಮಾತನಾಡಿದ ಅಶೋಕ್,​ ನೋ ಲಾಕ್​ಡೌನ್ ಇನ್ ಬೆಂಗಳೂರು ಇದು ಕ್ಲಿಯರ್ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿತರು ಯಾವುದೇ ಕಾರಣಕ್ಕೂ ಕಾಯಬಾರದು. ರಸ್ತೆಯಲ್ಲಿ ನಿಲ್ಲದಂತೆ ವ್ಯವಸ್ಥೆ ಮಾಡುತ್ತಿದ್ದೇವೆ. 6-8 ಗಂಟೆಗಳ ಒಳಗೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುತ್ತೇವೆ. ಜೊತೆಗೆ ಲಕ್ಷಣವಿಲ್ಲದ ರೋಗಿಗಳನ್ನು ಪ್ರತ್ಯೇಕವಾಗಿರಿಸುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 100 ಆ್ಯಂಬುಲೆನ್ಸ್​ಗಳ ವ್ಯವಸ್ಥೆ ಮಾಡಿದ್ದೇವೆ. ಪ್ರತಿ ಎರಡು ವಾರ್ಡ್​ಗಳಿಗೆ 1 ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಿದ್ದೇವೆ ಎಂದರು.

ಕೋವಿಡ್ ಬೆಂಗಳೂರು ಉಸ್ತುವಾರಿ ಆರ್. ಅಶೋಕ್ ಗೆ ಹಸ್ತಾಂತರ ಇದೀಗ ಕೋವಿಡ್ ಬೆಂಗಳೂರು ಉಸ್ತುವಾರಿಯನ್ನು ಆರ್. ಅಶೋಕ್​ಗೆ ಹಸ್ತಾಂತರಿಸಲಾಗಿದೆ. ಇಂದಿನಿಂದಲೇ ಬೆಂಗಳೂರಿನ ಕೋವಿಡ್ ಉಸ್ತುವಾರಿಯನ್ನು ಸಚಿವರು ನೋಡಿಕೊಳ್ಳಲಿದ್ದಾರೆ. ಬೆಂಗಳೂರು ಕೋವಿಡ್ ಉಸ್ತುವಾರಿಯನ್ನು ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನಿರ್ವಹಿಸುತ್ತಿದ್ದರು. ಸಚಿವ ಸುಧಾಕರ್ ಹೋಮ್‌ ಕ್ವಾರಂಟೈನ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಈ ಜವಾಬ್ದಾರಿಯನ್ನ ಅಶೋಕ್​ರಿಗೆ ವಹಿಸಲಾಗಿದೆ.

Published On - 3:21 pm, Thu, 25 June 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು