AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿರಂಗವಾಗಿಯೇ ಬಿಜೆಪಿಗೆ ಜೈ ಜೈ ಎಂದ ರೋಷನ್ ಬೇಗ್

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಕಾವು ಜೋರಾಗಿದ್ದು, ಬಹಿರಂಗವಾಗಿಯೇ ರೋಷನ್ ಬೇಗ್ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಈ ಹಿಂದೆಯೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಬೇಗ್ ಘೋಷಿಸಿದ್ದರು. ಆದ್ರೂ ಕೊನೆಯ ಗಳಿಗೆಯಲ್ಲಿ ಬಿಜೆಪಿಯಿಂದ ವಿಮುಖರಾಗಿದ್ದರು. ಆದ್ರೆ ಇಂದು ಶಿವಾಜಿನಗರ ವಾರ್ಡ್​ನ ರಸಲ್ ಮಾರುಕಟ್ಟೆ ಹಿಂಭಾಗ ಬಿಜೆಪಿ ಕಚೇರಿ ಉದ್ಘಾಟನೆಯಲ್ಲಿ ರೋಷನ್ ಬೇಗ್ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ್ದಾರೆ. ದೇಶ ಅಭಿವೃದ್ಧಿಯಾಗಬೇಕಾದ್ರೆ ಮೋದಿ ನೇತೃತ್ವದಲ್ಲಿ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಯಲ್ಲಿ ಮುಸ್ಲಿಮರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ. […]

ಬಹಿರಂಗವಾಗಿಯೇ ಬಿಜೆಪಿಗೆ ಜೈ ಜೈ ಎಂದ ರೋಷನ್ ಬೇಗ್
ಮಾಜಿ ಸಚಿವ ರೋಷನ್​ ಬೇಗ್
ಸಾಧು ಶ್ರೀನಾಥ್​
|

Updated on: Nov 25, 2019 | 7:09 PM

Share

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಕಾವು ಜೋರಾಗಿದ್ದು, ಬಹಿರಂಗವಾಗಿಯೇ ರೋಷನ್ ಬೇಗ್ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಈ ಹಿಂದೆಯೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಬೇಗ್ ಘೋಷಿಸಿದ್ದರು. ಆದ್ರೂ ಕೊನೆಯ ಗಳಿಗೆಯಲ್ಲಿ ಬಿಜೆಪಿಯಿಂದ ವಿಮುಖರಾಗಿದ್ದರು.

ಆದ್ರೆ ಇಂದು ಶಿವಾಜಿನಗರ ವಾರ್ಡ್​ನ ರಸಲ್ ಮಾರುಕಟ್ಟೆ ಹಿಂಭಾಗ ಬಿಜೆಪಿ ಕಚೇರಿ ಉದ್ಘಾಟನೆಯಲ್ಲಿ ರೋಷನ್ ಬೇಗ್ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ್ದಾರೆ. ದೇಶ ಅಭಿವೃದ್ಧಿಯಾಗಬೇಕಾದ್ರೆ ಮೋದಿ ನೇತೃತ್ವದಲ್ಲಿ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಯಲ್ಲಿ ಮುಸ್ಲಿಮರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ.

ಮುಸಲ್ಮಾನರು ಬಿಜೆಪಿ ಜತೆ ಒಂದಾಗಿರಲು ಬಯಸುತ್ತಾರೆ. ಈ ಹಿಂದೆ, ನಮ್ಮನ್ನ ತೋರಿಸಿ ಬೇವಕೂಫ್ ಮಾಡಿ ವೋಟ್ ಪಡೆಯುತ್ತಿದ್ರು. ಬೇವಕೂಫ್ ಮಾಡಿ ವೋಟ್ ಪಡೆಯೋ ಕಾಲ ಹೋಗಿದೆ. ನಾವು ಕೂಡ ದೇಶದ ಉನ್ನತಿಯಲ್ಲಿ ಮೋದಿಜಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಸಾಥ್ ನೀಡುತ್ತೇವೆ ಎಂದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!