AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿರಂಗವಾಗಿಯೇ ಬಿಜೆಪಿಗೆ ಜೈ ಜೈ ಎಂದ ರೋಷನ್ ಬೇಗ್

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಕಾವು ಜೋರಾಗಿದ್ದು, ಬಹಿರಂಗವಾಗಿಯೇ ರೋಷನ್ ಬೇಗ್ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಈ ಹಿಂದೆಯೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಬೇಗ್ ಘೋಷಿಸಿದ್ದರು. ಆದ್ರೂ ಕೊನೆಯ ಗಳಿಗೆಯಲ್ಲಿ ಬಿಜೆಪಿಯಿಂದ ವಿಮುಖರಾಗಿದ್ದರು. ಆದ್ರೆ ಇಂದು ಶಿವಾಜಿನಗರ ವಾರ್ಡ್​ನ ರಸಲ್ ಮಾರುಕಟ್ಟೆ ಹಿಂಭಾಗ ಬಿಜೆಪಿ ಕಚೇರಿ ಉದ್ಘಾಟನೆಯಲ್ಲಿ ರೋಷನ್ ಬೇಗ್ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ್ದಾರೆ. ದೇಶ ಅಭಿವೃದ್ಧಿಯಾಗಬೇಕಾದ್ರೆ ಮೋದಿ ನೇತೃತ್ವದಲ್ಲಿ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಯಲ್ಲಿ ಮುಸ್ಲಿಮರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ. […]

ಬಹಿರಂಗವಾಗಿಯೇ ಬಿಜೆಪಿಗೆ ಜೈ ಜೈ ಎಂದ ರೋಷನ್ ಬೇಗ್
ಮಾಜಿ ಸಚಿವ ರೋಷನ್​ ಬೇಗ್
ಸಾಧು ಶ್ರೀನಾಥ್​
|

Updated on: Nov 25, 2019 | 7:09 PM

Share

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಕಾವು ಜೋರಾಗಿದ್ದು, ಬಹಿರಂಗವಾಗಿಯೇ ರೋಷನ್ ಬೇಗ್ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಈ ಹಿಂದೆಯೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಬೇಗ್ ಘೋಷಿಸಿದ್ದರು. ಆದ್ರೂ ಕೊನೆಯ ಗಳಿಗೆಯಲ್ಲಿ ಬಿಜೆಪಿಯಿಂದ ವಿಮುಖರಾಗಿದ್ದರು.

ಆದ್ರೆ ಇಂದು ಶಿವಾಜಿನಗರ ವಾರ್ಡ್​ನ ರಸಲ್ ಮಾರುಕಟ್ಟೆ ಹಿಂಭಾಗ ಬಿಜೆಪಿ ಕಚೇರಿ ಉದ್ಘಾಟನೆಯಲ್ಲಿ ರೋಷನ್ ಬೇಗ್ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ್ದಾರೆ. ದೇಶ ಅಭಿವೃದ್ಧಿಯಾಗಬೇಕಾದ್ರೆ ಮೋದಿ ನೇತೃತ್ವದಲ್ಲಿ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಯಲ್ಲಿ ಮುಸ್ಲಿಮರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ.

ಮುಸಲ್ಮಾನರು ಬಿಜೆಪಿ ಜತೆ ಒಂದಾಗಿರಲು ಬಯಸುತ್ತಾರೆ. ಈ ಹಿಂದೆ, ನಮ್ಮನ್ನ ತೋರಿಸಿ ಬೇವಕೂಫ್ ಮಾಡಿ ವೋಟ್ ಪಡೆಯುತ್ತಿದ್ರು. ಬೇವಕೂಫ್ ಮಾಡಿ ವೋಟ್ ಪಡೆಯೋ ಕಾಲ ಹೋಗಿದೆ. ನಾವು ಕೂಡ ದೇಶದ ಉನ್ನತಿಯಲ್ಲಿ ಮೋದಿಜಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಸಾಥ್ ನೀಡುತ್ತೇವೆ ಎಂದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ