AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿರಂಗವಾಗಿಯೇ ಬಿಜೆಪಿಗೆ ಜೈ ಜೈ ಎಂದ ರೋಷನ್ ಬೇಗ್

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಕಾವು ಜೋರಾಗಿದ್ದು, ಬಹಿರಂಗವಾಗಿಯೇ ರೋಷನ್ ಬೇಗ್ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಈ ಹಿಂದೆಯೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಬೇಗ್ ಘೋಷಿಸಿದ್ದರು. ಆದ್ರೂ ಕೊನೆಯ ಗಳಿಗೆಯಲ್ಲಿ ಬಿಜೆಪಿಯಿಂದ ವಿಮುಖರಾಗಿದ್ದರು. ಆದ್ರೆ ಇಂದು ಶಿವಾಜಿನಗರ ವಾರ್ಡ್​ನ ರಸಲ್ ಮಾರುಕಟ್ಟೆ ಹಿಂಭಾಗ ಬಿಜೆಪಿ ಕಚೇರಿ ಉದ್ಘಾಟನೆಯಲ್ಲಿ ರೋಷನ್ ಬೇಗ್ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ್ದಾರೆ. ದೇಶ ಅಭಿವೃದ್ಧಿಯಾಗಬೇಕಾದ್ರೆ ಮೋದಿ ನೇತೃತ್ವದಲ್ಲಿ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಯಲ್ಲಿ ಮುಸ್ಲಿಮರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ. […]

ಬಹಿರಂಗವಾಗಿಯೇ ಬಿಜೆಪಿಗೆ ಜೈ ಜೈ ಎಂದ ರೋಷನ್ ಬೇಗ್
ಮಾಜಿ ಸಚಿವ ರೋಷನ್​ ಬೇಗ್
ಸಾಧು ಶ್ರೀನಾಥ್​
|

Updated on: Nov 25, 2019 | 7:09 PM

Share

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಕಾವು ಜೋರಾಗಿದ್ದು, ಬಹಿರಂಗವಾಗಿಯೇ ರೋಷನ್ ಬೇಗ್ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಈ ಹಿಂದೆಯೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಬೇಗ್ ಘೋಷಿಸಿದ್ದರು. ಆದ್ರೂ ಕೊನೆಯ ಗಳಿಗೆಯಲ್ಲಿ ಬಿಜೆಪಿಯಿಂದ ವಿಮುಖರಾಗಿದ್ದರು.

ಆದ್ರೆ ಇಂದು ಶಿವಾಜಿನಗರ ವಾರ್ಡ್​ನ ರಸಲ್ ಮಾರುಕಟ್ಟೆ ಹಿಂಭಾಗ ಬಿಜೆಪಿ ಕಚೇರಿ ಉದ್ಘಾಟನೆಯಲ್ಲಿ ರೋಷನ್ ಬೇಗ್ ಭಾಗಿಯಾಗಿ, ಪ್ರಧಾನಿ ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ್ದಾರೆ. ದೇಶ ಅಭಿವೃದ್ಧಿಯಾಗಬೇಕಾದ್ರೆ ಮೋದಿ ನೇತೃತ್ವದಲ್ಲಿ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಯಲ್ಲಿ ಮುಸ್ಲಿಮರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ.

ಮುಸಲ್ಮಾನರು ಬಿಜೆಪಿ ಜತೆ ಒಂದಾಗಿರಲು ಬಯಸುತ್ತಾರೆ. ಈ ಹಿಂದೆ, ನಮ್ಮನ್ನ ತೋರಿಸಿ ಬೇವಕೂಫ್ ಮಾಡಿ ವೋಟ್ ಪಡೆಯುತ್ತಿದ್ರು. ಬೇವಕೂಫ್ ಮಾಡಿ ವೋಟ್ ಪಡೆಯೋ ಕಾಲ ಹೋಗಿದೆ. ನಾವು ಕೂಡ ದೇಶದ ಉನ್ನತಿಯಲ್ಲಿ ಮೋದಿಜಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಸಾಥ್ ನೀಡುತ್ತೇವೆ ಎಂದರು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್