AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872, ಜೆ.ಪಿ ನಗರದ ರಾಗಿಗುಡ್ಡ ಸ್ಲಂನಲ್ಲಿ..?

ಬೆಂಗಳೂರು: ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಜೆ.ಪಿ ನಗರದ ರಾಗಿಗುಡ್ಡ ಸ್ಲಂ ಕಂಪ್ಲೀಟ್ ಸೀಲ್​​ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಗಳಾದ ತಾಯಿ, ಮಗ, ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೊತೆಗೆ ಮಹಿಳೆಯ ತಮ್ಮನ ಮಗಳಿಗೂ ಸೋಂಕು ತಗುಲಿದೆ. ಹೀಗಾಗಿ ರಾಗಿಗುಡ್ಡ ಸ್ಲಂಗೆ ಕೆಮಿಕಲ್ ಸ್ಪ್ರೇ ಮಾಡಲಾಗುತ್ತಿದೆ. ಇದೀಗ ಇಲ್ಲಿನ ನಿವಾಸಿಗಳಿಗೆ ಕೊವಿಡ್ ಭೀತಿ ಶುರುವಾಗಿದೆ. ಧಾರಾವಿಯಾಗುತ್ತಾ ಬೆಂಗಳೂರಿನ ರಾಗಿಗುಡ್ಡ ಸ್ಲಂ ಎನ್ನುವ ಆತಂಕ ಶುರುವಾಗಿದೆ. ಧಾರಾವಿ ಸ್ಲಂನಲ್ಲಿ 23 ಹೊಸ ಕೇಸ್ ಪತ್ತೆ: ಮುಂಬೈನ ಧಾರಾವಿ […]

ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872, ಜೆ.ಪಿ ನಗರದ ರಾಗಿಗುಡ್ಡ ಸ್ಲಂನಲ್ಲಿ..?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jun 04, 2020 | 5:01 PM

Share

ಬೆಂಗಳೂರು: ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಜೆ.ಪಿ ನಗರದ ರಾಗಿಗುಡ್ಡ ಸ್ಲಂ ಕಂಪ್ಲೀಟ್ ಸೀಲ್​​ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಗಳಾದ ತಾಯಿ, ಮಗ, ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೊತೆಗೆ ಮಹಿಳೆಯ ತಮ್ಮನ ಮಗಳಿಗೂ ಸೋಂಕು ತಗುಲಿದೆ.

ಹೀಗಾಗಿ ರಾಗಿಗುಡ್ಡ ಸ್ಲಂಗೆ ಕೆಮಿಕಲ್ ಸ್ಪ್ರೇ ಮಾಡಲಾಗುತ್ತಿದೆ. ಇದೀಗ ಇಲ್ಲಿನ ನಿವಾಸಿಗಳಿಗೆ ಕೊವಿಡ್ ಭೀತಿ ಶುರುವಾಗಿದೆ. ಧಾರಾವಿಯಾಗುತ್ತಾ ಬೆಂಗಳೂರಿನ ರಾಗಿಗುಡ್ಡ ಸ್ಲಂ ಎನ್ನುವ ಆತಂಕ ಶುರುವಾಗಿದೆ.

ಧಾರಾವಿ ಸ್ಲಂನಲ್ಲಿ 23 ಹೊಸ ಕೇಸ್ ಪತ್ತೆ: ಮುಂಬೈನ ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872ಕ್ಕೆ‌ ಏರಿಕೆಯಾಗಿದೆ. ಇಂದು ಒಂದೇ ದಿನ 23 ಹೊಸ ಕೇಸ್​ಗಳು ಪತ್ತೆಯಾಗಿದೆ. ಇದುವರೆಗೂ ಧಾರಾವಿ ಸ್ಲಂನಲ್ಲಿ ಕೊರೊನಾ ಸೋಂಕಿಗೆ 71 ಮಂದಿ ಬಲಿಯಾಗಿದ್ದಾರೆ.

Published On - 2:58 pm, Thu, 4 June 20

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು