AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872, ಜೆ.ಪಿ ನಗರದ ರಾಗಿಗುಡ್ಡ ಸ್ಲಂನಲ್ಲಿ..?

ಬೆಂಗಳೂರು: ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಜೆ.ಪಿ ನಗರದ ರಾಗಿಗುಡ್ಡ ಸ್ಲಂ ಕಂಪ್ಲೀಟ್ ಸೀಲ್​​ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಗಳಾದ ತಾಯಿ, ಮಗ, ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೊತೆಗೆ ಮಹಿಳೆಯ ತಮ್ಮನ ಮಗಳಿಗೂ ಸೋಂಕು ತಗುಲಿದೆ. ಹೀಗಾಗಿ ರಾಗಿಗುಡ್ಡ ಸ್ಲಂಗೆ ಕೆಮಿಕಲ್ ಸ್ಪ್ರೇ ಮಾಡಲಾಗುತ್ತಿದೆ. ಇದೀಗ ಇಲ್ಲಿನ ನಿವಾಸಿಗಳಿಗೆ ಕೊವಿಡ್ ಭೀತಿ ಶುರುವಾಗಿದೆ. ಧಾರಾವಿಯಾಗುತ್ತಾ ಬೆಂಗಳೂರಿನ ರಾಗಿಗುಡ್ಡ ಸ್ಲಂ ಎನ್ನುವ ಆತಂಕ ಶುರುವಾಗಿದೆ. ಧಾರಾವಿ ಸ್ಲಂನಲ್ಲಿ 23 ಹೊಸ ಕೇಸ್ ಪತ್ತೆ: ಮುಂಬೈನ ಧಾರಾವಿ […]

ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872, ಜೆ.ಪಿ ನಗರದ ರಾಗಿಗುಡ್ಡ ಸ್ಲಂನಲ್ಲಿ..?
ಆಯೇಷಾ ಬಾನು
| Edited By: |

Updated on:Jun 04, 2020 | 5:01 PM

Share

ಬೆಂಗಳೂರು: ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಜೆ.ಪಿ ನಗರದ ರಾಗಿಗುಡ್ಡ ಸ್ಲಂ ಕಂಪ್ಲೀಟ್ ಸೀಲ್​​ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಗಳಾದ ತಾಯಿ, ಮಗ, ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೊತೆಗೆ ಮಹಿಳೆಯ ತಮ್ಮನ ಮಗಳಿಗೂ ಸೋಂಕು ತಗುಲಿದೆ.

ಹೀಗಾಗಿ ರಾಗಿಗುಡ್ಡ ಸ್ಲಂಗೆ ಕೆಮಿಕಲ್ ಸ್ಪ್ರೇ ಮಾಡಲಾಗುತ್ತಿದೆ. ಇದೀಗ ಇಲ್ಲಿನ ನಿವಾಸಿಗಳಿಗೆ ಕೊವಿಡ್ ಭೀತಿ ಶುರುವಾಗಿದೆ. ಧಾರಾವಿಯಾಗುತ್ತಾ ಬೆಂಗಳೂರಿನ ರಾಗಿಗುಡ್ಡ ಸ್ಲಂ ಎನ್ನುವ ಆತಂಕ ಶುರುವಾಗಿದೆ.

ಧಾರಾವಿ ಸ್ಲಂನಲ್ಲಿ 23 ಹೊಸ ಕೇಸ್ ಪತ್ತೆ: ಮುಂಬೈನ ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872ಕ್ಕೆ‌ ಏರಿಕೆಯಾಗಿದೆ. ಇಂದು ಒಂದೇ ದಿನ 23 ಹೊಸ ಕೇಸ್​ಗಳು ಪತ್ತೆಯಾಗಿದೆ. ಇದುವರೆಗೂ ಧಾರಾವಿ ಸ್ಲಂನಲ್ಲಿ ಕೊರೊನಾ ಸೋಂಕಿಗೆ 71 ಮಂದಿ ಬಲಿಯಾಗಿದ್ದಾರೆ.

Published On - 2:58 pm, Thu, 4 June 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ