AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872, ಜೆ.ಪಿ ನಗರದ ರಾಗಿಗುಡ್ಡ ಸ್ಲಂನಲ್ಲಿ..?

ಬೆಂಗಳೂರು: ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಜೆ.ಪಿ ನಗರದ ರಾಗಿಗುಡ್ಡ ಸ್ಲಂ ಕಂಪ್ಲೀಟ್ ಸೀಲ್​​ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಗಳಾದ ತಾಯಿ, ಮಗ, ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೊತೆಗೆ ಮಹಿಳೆಯ ತಮ್ಮನ ಮಗಳಿಗೂ ಸೋಂಕು ತಗುಲಿದೆ. ಹೀಗಾಗಿ ರಾಗಿಗುಡ್ಡ ಸ್ಲಂಗೆ ಕೆಮಿಕಲ್ ಸ್ಪ್ರೇ ಮಾಡಲಾಗುತ್ತಿದೆ. ಇದೀಗ ಇಲ್ಲಿನ ನಿವಾಸಿಗಳಿಗೆ ಕೊವಿಡ್ ಭೀತಿ ಶುರುವಾಗಿದೆ. ಧಾರಾವಿಯಾಗುತ್ತಾ ಬೆಂಗಳೂರಿನ ರಾಗಿಗುಡ್ಡ ಸ್ಲಂ ಎನ್ನುವ ಆತಂಕ ಶುರುವಾಗಿದೆ. ಧಾರಾವಿ ಸ್ಲಂನಲ್ಲಿ 23 ಹೊಸ ಕೇಸ್ ಪತ್ತೆ: ಮುಂಬೈನ ಧಾರಾವಿ […]

ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872, ಜೆ.ಪಿ ನಗರದ ರಾಗಿಗುಡ್ಡ ಸ್ಲಂನಲ್ಲಿ..?
Follow us
ಆಯೇಷಾ ಬಾನು
| Updated By:

Updated on:Jun 04, 2020 | 5:01 PM

ಬೆಂಗಳೂರು: ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಜೆ.ಪಿ ನಗರದ ರಾಗಿಗುಡ್ಡ ಸ್ಲಂ ಕಂಪ್ಲೀಟ್ ಸೀಲ್​​ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಗಳಾದ ತಾಯಿ, ಮಗ, ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೊತೆಗೆ ಮಹಿಳೆಯ ತಮ್ಮನ ಮಗಳಿಗೂ ಸೋಂಕು ತಗುಲಿದೆ.

ಹೀಗಾಗಿ ರಾಗಿಗುಡ್ಡ ಸ್ಲಂಗೆ ಕೆಮಿಕಲ್ ಸ್ಪ್ರೇ ಮಾಡಲಾಗುತ್ತಿದೆ. ಇದೀಗ ಇಲ್ಲಿನ ನಿವಾಸಿಗಳಿಗೆ ಕೊವಿಡ್ ಭೀತಿ ಶುರುವಾಗಿದೆ. ಧಾರಾವಿಯಾಗುತ್ತಾ ಬೆಂಗಳೂರಿನ ರಾಗಿಗುಡ್ಡ ಸ್ಲಂ ಎನ್ನುವ ಆತಂಕ ಶುರುವಾಗಿದೆ.

ಧಾರಾವಿ ಸ್ಲಂನಲ್ಲಿ 23 ಹೊಸ ಕೇಸ್ ಪತ್ತೆ: ಮುಂಬೈನ ಧಾರಾವಿ ಸ್ಲಂನಲ್ಲಿ ಸೋಂಕಿತರ ಸಂಖ್ಯೆ 1872ಕ್ಕೆ‌ ಏರಿಕೆಯಾಗಿದೆ. ಇಂದು ಒಂದೇ ದಿನ 23 ಹೊಸ ಕೇಸ್​ಗಳು ಪತ್ತೆಯಾಗಿದೆ. ಇದುವರೆಗೂ ಧಾರಾವಿ ಸ್ಲಂನಲ್ಲಿ ಕೊರೊನಾ ಸೋಂಕಿಗೆ 71 ಮಂದಿ ಬಲಿಯಾಗಿದ್ದಾರೆ.

Published On - 2:58 pm, Thu, 4 June 20

ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?