AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಾಗಿಣಿ ಬಿಡುಗಡೆ ಸಾಧ್ಯತೆ.. ಮನೆಯಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆಸಿದ ಕುಟುಂಬ

140 ದಿನಗಳಿಂದ ದೂರವಿದ್ದ ಮನೆ ಮಗಳ ಬರುವಿಕೆಗಾಗಿ ಕಾಯುತ್ತಿರುವ ಕುಟುಂಬ ವರ್ಗದವರು, ರಾಗಿಣಿಯ ಕೈಯಿಂದಲೇ ವಿಶೇಷ ಪೋಜೆ ಮಾಡಿಸುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಇಂದು ರಾಗಿಣಿ ಬಿಡುಗಡೆ ಸಾಧ್ಯತೆ.. ಮನೆಯಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆಸಿದ  ಕುಟುಂಬ
ಸಂಗ್ರಹ ಚಿತ್ರ
Skanda
| Updated By: ಸಾಧು ಶ್ರೀನಾಥ್​|

Updated on: Jan 23, 2021 | 1:45 PM

Share

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಇಂದು ಜೈಲಿನಿಂದ ಹೊರಬರುವ ಸಾಧ್ಯತೆ ಇದ್ದು, ಅವರನ್ನು ಬರಮಾಡಿಕೊಳ್ಳಲು ಕುಟುಂಬಸ್ಥರು ಸಜ್ಜಾಗಿದ್ದಾರೆ.  143 ದಿನಗಳಿಂದ ದೂರವಿದ್ದ ಮನೆ ಮಗಳ ಬರುವಿಕೆಗಾಗಿ ಕಾಯುತ್ತಿರುವ ಕುಟುಂಬ ವರ್ಗದವರು, ರಾಗಿಣಿಯ ಕೈಯಿಂದಲೇ ವಿಶೇಷ ಪೂಜೆ ಮಾಡಿಸುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಇಂದು ರಾಗಿಣಿ ಮನೆಗೆ ಬಂದ ಕೂಡಲೇ ಆಕೆಯಿಂದಲೇ ಸರಳವಾಗಿ ದೇವರ ಪೂಜೆ ಮಾಡಿಸಲು ತಯಾರಿ ನಡೆಸಲಾಗಿದ್ದು, ಯಾವುದೇ ದೊಡ್ಡ ರೀತಿ ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಆಕೆಯ ಪೋಷಕರೊಂದಿಗೆ ಕೆಲ ಸ್ನೇಹಿತರು ಸಹ ರಾಗಿಣಿಗಾಗಿ ಮನೆಯಲ್ಲಿ ಕಾಯುತ್ತಿದ್ದಾರೆ.

ರಾಗಿಣಿ ದ್ವಿವೇದಿ (ಸಂಗ್ರಹ ಚಿತ್ರ)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ