AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ. ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು […]

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ
KUSHAL V
| Edited By: |

Updated on:Sep 18, 2020 | 11:12 AM

Share

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ.

ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು ಹೇಳಿಕೊಂಡಿದ್ದಾನೆ. ಜೊತೆಗೆ, ರಾಗಿಣಿನ ಡ್ರಗ್ಸ್ ಅಡಿಕ್ಟ್ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಲಿ ಅಂತಾ ತನ್ನ ಆಕ್ರೋಶ ಸಹ ಹೊರಹಾಕಿದ್ದಾನೆ.

ತಾನು RTI ಕಾರ್ಯಕರ್ತ ಎಂದು ಹೇಳಿಕೊಂಡಿರುವ ಜಿಲ್ಲೆಯ ಹಿರಿಯೂರಿನ ನಿವಾಸಿ ಬಿ.ಸುಧಾಕರ್​ನ ವಿಡಿಯೋ ಈಗ ವೈರಲ್ ಆಗಿದೆ.

Published On - 11:09 am, Fri, 18 September 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ