AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ. ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು […]

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ
KUSHAL V
| Updated By: ಸಾಧು ಶ್ರೀನಾಥ್​|

Updated on:Sep 18, 2020 | 11:12 AM

Share

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ.

ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು ಹೇಳಿಕೊಂಡಿದ್ದಾನೆ. ಜೊತೆಗೆ, ರಾಗಿಣಿನ ಡ್ರಗ್ಸ್ ಅಡಿಕ್ಟ್ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಲಿ ಅಂತಾ ತನ್ನ ಆಕ್ರೋಶ ಸಹ ಹೊರಹಾಕಿದ್ದಾನೆ.

ತಾನು RTI ಕಾರ್ಯಕರ್ತ ಎಂದು ಹೇಳಿಕೊಂಡಿರುವ ಜಿಲ್ಲೆಯ ಹಿರಿಯೂರಿನ ನಿವಾಸಿ ಬಿ.ಸುಧಾಕರ್​ನ ವಿಡಿಯೋ ಈಗ ವೈರಲ್ ಆಗಿದೆ.

Published On - 11:09 am, Fri, 18 September 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್