AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ. ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು […]

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ
KUSHAL V
| Edited By: |

Updated on:Sep 18, 2020 | 11:12 AM

Share

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ.

ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು ಹೇಳಿಕೊಂಡಿದ್ದಾನೆ. ಜೊತೆಗೆ, ರಾಗಿಣಿನ ಡ್ರಗ್ಸ್ ಅಡಿಕ್ಟ್ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಲಿ ಅಂತಾ ತನ್ನ ಆಕ್ರೋಶ ಸಹ ಹೊರಹಾಕಿದ್ದಾನೆ.

ತಾನು RTI ಕಾರ್ಯಕರ್ತ ಎಂದು ಹೇಳಿಕೊಂಡಿರುವ ಜಿಲ್ಲೆಯ ಹಿರಿಯೂರಿನ ನಿವಾಸಿ ಬಿ.ಸುಧಾಕರ್​ನ ವಿಡಿಯೋ ಈಗ ವೈರಲ್ ಆಗಿದೆ.

Published On - 11:09 am, Fri, 18 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!