AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ. ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು […]

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ
KUSHAL V
| Edited By: |

Updated on:Sep 18, 2020 | 11:12 AM

Share

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ.

ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು ಹೇಳಿಕೊಂಡಿದ್ದಾನೆ. ಜೊತೆಗೆ, ರಾಗಿಣಿನ ಡ್ರಗ್ಸ್ ಅಡಿಕ್ಟ್ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಲಿ ಅಂತಾ ತನ್ನ ಆಕ್ರೋಶ ಸಹ ಹೊರಹಾಕಿದ್ದಾನೆ.

ತಾನು RTI ಕಾರ್ಯಕರ್ತ ಎಂದು ಹೇಳಿಕೊಂಡಿರುವ ಜಿಲ್ಲೆಯ ಹಿರಿಯೂರಿನ ನಿವಾಸಿ ಬಿ.ಸುಧಾಕರ್​ನ ವಿಡಿಯೋ ಈಗ ವೈರಲ್ ಆಗಿದೆ.

Published On - 11:09 am, Fri, 18 September 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌