AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ. ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು […]

ರಾಗಿಣಿನ Drug Addict ಮಾಡಿದವರಿಗೆ ಗಲ್ಲು ಶಿಕ್ಷೆ ಕೊಡಿ -ರಾಗಿಣಿ ಕಟ್ಟಾಭಿಮಾನಿಯ ರೋಷ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 18, 2020 | 11:12 AM

Share

ಚಿತ್ರದುರ್ಗ: ಸ್ಯಾಂಡಲ್​ವುಡ್​ ನಟ ನಟಿಯರಿಗೆ ಹಲವಾರು ಅಭಿಮಾನಿಗಳಿರುತ್ತಾರೆ. ಕೆಲವು ಕಟ್ಟಾಭಿಮಾನಿಗಳು ಸಹ ಇರುತ್ತಾರೆ. ಅಂತೆಯೇ, ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲುಪಾಲಾದ ಬಳಿಕ ನಟಿಯ ಕಟ್ಟಾಭಿಮಾನಿಯೊಬ್ಬ ತನ್ನ ನೋವು ಮತ್ತು ಸಿಟ್ಟು ಹೊರಹಾಕಿದ್ದಾನೆ. ಕೋಟೆನಾಡಿನವನಾದ ರಾಗಿಣಿ ಅಭಿಮಾನಿಯ ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ.

ರಾಗಿಣಿಗಾಗಿ ನನ್ನ ರಕ್ತ ಮತ್ತು ಪ್ರಾಣ ಕೊಡಲು ಸಿದ್ಧನಾಗಿರುವೆ ಎಂದು ಘೋಷಿಸಿರುವ ಆಕೆಯ ಅಭಿಮಾನಿ ಸುಧಾಕರ್ ನಟಿ ರಾಗಿಣಿ ನನ್ನ ದೇವತೆ, ಕನಸಿನ ರಾಣಿ ಎಂದು ಹೇಳಿಕೊಂಡಿದ್ದಾನೆ. ಜೊತೆಗೆ, ರಾಗಿಣಿನ ಡ್ರಗ್ಸ್ ಅಡಿಕ್ಟ್ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಲಿ ಅಂತಾ ತನ್ನ ಆಕ್ರೋಶ ಸಹ ಹೊರಹಾಕಿದ್ದಾನೆ.

ತಾನು RTI ಕಾರ್ಯಕರ್ತ ಎಂದು ಹೇಳಿಕೊಂಡಿರುವ ಜಿಲ್ಲೆಯ ಹಿರಿಯೂರಿನ ನಿವಾಸಿ ಬಿ.ಸುಧಾಕರ್​ನ ವಿಡಿಯೋ ಈಗ ವೈರಲ್ ಆಗಿದೆ.

Published On - 11:09 am, Fri, 18 September 20

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ