AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿಯಲ್ಲಿ ಮಳೆಯೋ ಮಳೆ.. ತಹಶೀಲ್ದಾರ್​ ಕಚೇರಿಯೇ ಜಲಾವೃತ!

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿನ ತಹಶೀಲ್ದಾರ್​ ಕಚೇರಿ ಜಲಾವೃತಗೊಂಡಿದೆ. ನಗರದ ಪುಟ್ಟರಾಜ ಉದ್ಯಾನಕ್ಕೂ ನೀರು ನುಗ್ಗಿದೆ. ಅಲ್ಲದೆ ಮಳೆಯ ಅಬ್ಬರಕ್ಕೆ ವಾಲ್ಮೀಕಿ ನಗರ, ಸೋಮನಾಥ ನಗರ, ರಾಮಕೃಷ್ಣ‌ಕಾಲೋನಿ, ಗಾಂಧಿ‌ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಕೆರೆಯಂತಾಗಿದೆ. ಮುಖ್ಯ ಬಜಾರ, ತೇರ ಬಜಾರ, ಕನಕವೃತ್ತ, ಅಂಚೆ ಕಚೇರಿ ಮುಂಭಾಗದ ರಸ್ತೆಯಲ್ಲಿ ‌ಚರಂಡಿ ನೀರು ಹರಿದ ಪರಿಣಾಮ ರಸ್ತೆಯ ಮೇಲೆ ಕಸದ ರಾಶಿ ತೇಲಿ ಬಂದಿದೆ. […]

ಮಸ್ಕಿಯಲ್ಲಿ ಮಳೆಯೋ ಮಳೆ.. ತಹಶೀಲ್ದಾರ್​ ಕಚೇರಿಯೇ ಜಲಾವೃತ!
ಆಯೇಷಾ ಬಾನು
|

Updated on:Oct 20, 2020 | 10:43 AM

Share

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿನ ತಹಶೀಲ್ದಾರ್​ ಕಚೇರಿ ಜಲಾವೃತಗೊಂಡಿದೆ. ನಗರದ ಪುಟ್ಟರಾಜ ಉದ್ಯಾನಕ್ಕೂ ನೀರು ನುಗ್ಗಿದೆ.

ಅಲ್ಲದೆ ಮಳೆಯ ಅಬ್ಬರಕ್ಕೆ ವಾಲ್ಮೀಕಿ ನಗರ, ಸೋಮನಾಥ ನಗರ, ರಾಮಕೃಷ್ಣ‌ಕಾಲೋನಿ, ಗಾಂಧಿ‌ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಕೆರೆಯಂತಾಗಿದೆ. ಮುಖ್ಯ ಬಜಾರ, ತೇರ ಬಜಾರ, ಕನಕವೃತ್ತ, ಅಂಚೆ ಕಚೇರಿ ಮುಂಭಾಗದ ರಸ್ತೆಯಲ್ಲಿ ‌ಚರಂಡಿ ನೀರು ಹರಿದ ಪರಿಣಾಮ ರಸ್ತೆಯ ಮೇಲೆ ಕಸದ ರಾಶಿ ತೇಲಿ ಬಂದಿದೆ. ಪರಾಪೂರ ರಸ್ತೆಯಲ್ಲಿ ‌ಹೊಲಗಳಲ್ಲಿ ನಿರ್ಮಿಸಿದ್ದ ಚೆಕ್ ಡ್ಯಾಂಗಳು ತುಂಬಿ‌ ಹೋಗಿವೆ.

Published On - 10:40 am, Tue, 20 October 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ