AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿಯಲ್ಲಿ ಮಳೆಯೋ ಮಳೆ.. ತಹಶೀಲ್ದಾರ್​ ಕಚೇರಿಯೇ ಜಲಾವೃತ!

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿನ ತಹಶೀಲ್ದಾರ್​ ಕಚೇರಿ ಜಲಾವೃತಗೊಂಡಿದೆ. ನಗರದ ಪುಟ್ಟರಾಜ ಉದ್ಯಾನಕ್ಕೂ ನೀರು ನುಗ್ಗಿದೆ. ಅಲ್ಲದೆ ಮಳೆಯ ಅಬ್ಬರಕ್ಕೆ ವಾಲ್ಮೀಕಿ ನಗರ, ಸೋಮನಾಥ ನಗರ, ರಾಮಕೃಷ್ಣ‌ಕಾಲೋನಿ, ಗಾಂಧಿ‌ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಕೆರೆಯಂತಾಗಿದೆ. ಮುಖ್ಯ ಬಜಾರ, ತೇರ ಬಜಾರ, ಕನಕವೃತ್ತ, ಅಂಚೆ ಕಚೇರಿ ಮುಂಭಾಗದ ರಸ್ತೆಯಲ್ಲಿ ‌ಚರಂಡಿ ನೀರು ಹರಿದ ಪರಿಣಾಮ ರಸ್ತೆಯ ಮೇಲೆ ಕಸದ ರಾಶಿ ತೇಲಿ ಬಂದಿದೆ. […]

ಮಸ್ಕಿಯಲ್ಲಿ ಮಳೆಯೋ ಮಳೆ.. ತಹಶೀಲ್ದಾರ್​ ಕಚೇರಿಯೇ ಜಲಾವೃತ!
ಆಯೇಷಾ ಬಾನು
|

Updated on:Oct 20, 2020 | 10:43 AM

Share

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿನ ತಹಶೀಲ್ದಾರ್​ ಕಚೇರಿ ಜಲಾವೃತಗೊಂಡಿದೆ. ನಗರದ ಪುಟ್ಟರಾಜ ಉದ್ಯಾನಕ್ಕೂ ನೀರು ನುಗ್ಗಿದೆ.

ಅಲ್ಲದೆ ಮಳೆಯ ಅಬ್ಬರಕ್ಕೆ ವಾಲ್ಮೀಕಿ ನಗರ, ಸೋಮನಾಥ ನಗರ, ರಾಮಕೃಷ್ಣ‌ಕಾಲೋನಿ, ಗಾಂಧಿ‌ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಕೆರೆಯಂತಾಗಿದೆ. ಮುಖ್ಯ ಬಜಾರ, ತೇರ ಬಜಾರ, ಕನಕವೃತ್ತ, ಅಂಚೆ ಕಚೇರಿ ಮುಂಭಾಗದ ರಸ್ತೆಯಲ್ಲಿ ‌ಚರಂಡಿ ನೀರು ಹರಿದ ಪರಿಣಾಮ ರಸ್ತೆಯ ಮೇಲೆ ಕಸದ ರಾಶಿ ತೇಲಿ ಬಂದಿದೆ. ಪರಾಪೂರ ರಸ್ತೆಯಲ್ಲಿ ‌ಹೊಲಗಳಲ್ಲಿ ನಿರ್ಮಿಸಿದ್ದ ಚೆಕ್ ಡ್ಯಾಂಗಳು ತುಂಬಿ‌ ಹೋಗಿವೆ.

Published On - 10:40 am, Tue, 20 October 20

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ