AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿಯಲ್ಲಿ ಮಳೆಯೋ ಮಳೆ.. ತಹಶೀಲ್ದಾರ್​ ಕಚೇರಿಯೇ ಜಲಾವೃತ!

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿನ ತಹಶೀಲ್ದಾರ್​ ಕಚೇರಿ ಜಲಾವೃತಗೊಂಡಿದೆ. ನಗರದ ಪುಟ್ಟರಾಜ ಉದ್ಯಾನಕ್ಕೂ ನೀರು ನುಗ್ಗಿದೆ. ಅಲ್ಲದೆ ಮಳೆಯ ಅಬ್ಬರಕ್ಕೆ ವಾಲ್ಮೀಕಿ ನಗರ, ಸೋಮನಾಥ ನಗರ, ರಾಮಕೃಷ್ಣ‌ಕಾಲೋನಿ, ಗಾಂಧಿ‌ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಕೆರೆಯಂತಾಗಿದೆ. ಮುಖ್ಯ ಬಜಾರ, ತೇರ ಬಜಾರ, ಕನಕವೃತ್ತ, ಅಂಚೆ ಕಚೇರಿ ಮುಂಭಾಗದ ರಸ್ತೆಯಲ್ಲಿ ‌ಚರಂಡಿ ನೀರು ಹರಿದ ಪರಿಣಾಮ ರಸ್ತೆಯ ಮೇಲೆ ಕಸದ ರಾಶಿ ತೇಲಿ ಬಂದಿದೆ. […]

ಮಸ್ಕಿಯಲ್ಲಿ ಮಳೆಯೋ ಮಳೆ.. ತಹಶೀಲ್ದಾರ್​ ಕಚೇರಿಯೇ ಜಲಾವೃತ!
ಆಯೇಷಾ ಬಾನು
|

Updated on:Oct 20, 2020 | 10:43 AM

Share

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದು ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿನ ತಹಶೀಲ್ದಾರ್​ ಕಚೇರಿ ಜಲಾವೃತಗೊಂಡಿದೆ. ನಗರದ ಪುಟ್ಟರಾಜ ಉದ್ಯಾನಕ್ಕೂ ನೀರು ನುಗ್ಗಿದೆ.

ಅಲ್ಲದೆ ಮಳೆಯ ಅಬ್ಬರಕ್ಕೆ ವಾಲ್ಮೀಕಿ ನಗರ, ಸೋಮನಾಥ ನಗರ, ರಾಮಕೃಷ್ಣ‌ಕಾಲೋನಿ, ಗಾಂಧಿ‌ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಕೆರೆಯಂತಾಗಿದೆ. ಮುಖ್ಯ ಬಜಾರ, ತೇರ ಬಜಾರ, ಕನಕವೃತ್ತ, ಅಂಚೆ ಕಚೇರಿ ಮುಂಭಾಗದ ರಸ್ತೆಯಲ್ಲಿ ‌ಚರಂಡಿ ನೀರು ಹರಿದ ಪರಿಣಾಮ ರಸ್ತೆಯ ಮೇಲೆ ಕಸದ ರಾಶಿ ತೇಲಿ ಬಂದಿದೆ. ಪರಾಪೂರ ರಸ್ತೆಯಲ್ಲಿ ‌ಹೊಲಗಳಲ್ಲಿ ನಿರ್ಮಿಸಿದ್ದ ಚೆಕ್ ಡ್ಯಾಂಗಳು ತುಂಬಿ‌ ಹೋಗಿವೆ.

Published On - 10:40 am, Tue, 20 October 20

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!