AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿಗೆ ರಕ್ತಸ್ರಾವ ಆಗಿದ್ದರೂ ಸ್ಪಂದಿಸದ ವೈದ್ಯರು! ಮುಂದೇನಾಯ್ತು?

ರಾಯಚೂರು: ಗರ್ಭಿಣಿಗೆ ತೀವ್ರ ರಕ್ತಸ್ರಾವ ಆಗಿದ್ದರೂ ವೈದ್ಯರು ಮಾನವೀಯತೆ ಮರೆತಿರುವ ಘಟನೆ ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ತೀವ್ರ ರಕ್ತಸ್ರಾವದಿಂದ ಗರ್ಭಿಣಿ ನರಳಾಡುತ್ತಿದ್ದರೂ, ಆಸ್ಪತ್ರೆ ವೈದ್ಯರು ಸ್ಪಂದಿಸಲಿಲ್ಲ ಎಂದು ಗಂಭೀರ ಆರೋಪ ಕೇಳಿಬಂದಿದೆ. ಗರ್ಭಿಣಿ ನೆರವಿಗೆ ಬಾರದ ವೈದ್ಯರ ವಿರುದ್ಧ ಕೊರೊನಾ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಪೆಕ್ ಆಸ್ಪತ್ರೆಯಲ್ಲಿದ್ದ ಕೊರೊನಾ ಸೋಂಕಿತರು ಒಂದೆಡೆ ಸೇರಿ ಮಧ್ಯಾಹ್ನದ ಊಟ ಬಹಿಷ್ಕರಿಸಿದ್ದಾರೆ. ಕೊನೆಗೆ ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ಆಸ್ಪತ್ರೆ ಸಿಬ್ಬಂದಿ ರವಾನಿಸಿದರು.

ಕೋವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿಗೆ ರಕ್ತಸ್ರಾವ ಆಗಿದ್ದರೂ ಸ್ಪಂದಿಸದ ವೈದ್ಯರು! ಮುಂದೇನಾಯ್ತು?
ಸಾಧು ಶ್ರೀನಾಥ್​
| Edited By: |

Updated on: Jun 08, 2020 | 3:55 PM

Share

ರಾಯಚೂರು: ಗರ್ಭಿಣಿಗೆ ತೀವ್ರ ರಕ್ತಸ್ರಾವ ಆಗಿದ್ದರೂ ವೈದ್ಯರು ಮಾನವೀಯತೆ ಮರೆತಿರುವ ಘಟನೆ ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ತೀವ್ರ ರಕ್ತಸ್ರಾವದಿಂದ ಗರ್ಭಿಣಿ ನರಳಾಡುತ್ತಿದ್ದರೂ, ಆಸ್ಪತ್ರೆ ವೈದ್ಯರು ಸ್ಪಂದಿಸಲಿಲ್ಲ ಎಂದು ಗಂಭೀರ ಆರೋಪ ಕೇಳಿಬಂದಿದೆ.

ಗರ್ಭಿಣಿ ನೆರವಿಗೆ ಬಾರದ ವೈದ್ಯರ ವಿರುದ್ಧ ಕೊರೊನಾ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಪೆಕ್ ಆಸ್ಪತ್ರೆಯಲ್ಲಿದ್ದ ಕೊರೊನಾ ಸೋಂಕಿತರು ಒಂದೆಡೆ ಸೇರಿ ಮಧ್ಯಾಹ್ನದ ಊಟ ಬಹಿಷ್ಕರಿಸಿದ್ದಾರೆ. ಕೊನೆಗೆ ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ಆಸ್ಪತ್ರೆ ಸಿಬ್ಬಂದಿ ರವಾನಿಸಿದರು.

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ