AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್ ಅಮಾನತು

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ. ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ  ನಿಂದಿಸಿದ ಉಪ ತಹಶೀಲ್ದಾರ್ ಅಮಾನತು
ಸಾಧು ಶ್ರೀನಾಥ್​
|

Updated on:May 07, 2020 | 4:10 PM

Share

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ.

ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

Published On - 4:10 pm, Thu, 7 May 20

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್