AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್ ಅಮಾನತು

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ. ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ  ನಿಂದಿಸಿದ ಉಪ ತಹಶೀಲ್ದಾರ್ ಅಮಾನತು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 07, 2020 | 4:10 PM

Share

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ.

ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

Published On - 4:10 pm, Thu, 7 May 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ