AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್ ಅಮಾನತು

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ. ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ  ನಿಂದಿಸಿದ ಉಪ ತಹಶೀಲ್ದಾರ್ ಅಮಾನತು
ಸಾಧು ಶ್ರೀನಾಥ್​
|

Updated on:May 07, 2020 | 4:10 PM

Share

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ.

ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

Published On - 4:10 pm, Thu, 7 May 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ