AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್ ಅಮಾನತು

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ. ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ, ಸಿರವಾರ ತಹಶೀಲ್ದಾರ್​ಗೆ  ನಿಂದಿಸಿದ ಉಪ ತಹಶೀಲ್ದಾರ್ ಅಮಾನತು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 07, 2020 | 4:10 PM

Share

ರಾಯಚೂರು: ಮದ್ಯ ಸೇವಿಸಿ ಸಿರವಾರ ತಹಶೀಲ್ದಾರ್​ಗೆ ನಿಂದಿಸಿದ ಉಪ ತಹಶೀಲ್ದಾರ್​ನನ್ನು ಅಮಾನತು ಮಾಡಲಾಗಿದೆ. ಗುಡದೂರ ಉಪ ತಹಶೀಲ್ದಾರ್​ ರಾಮನಗೌಡ ಅಮಾನತುಗೊಂಡ ಅಧಿಕಾರಿ.

ಸಿರವಾರ ತಹಶೀಲ್ದಾರ್​ಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿ ನಿಂದಿಸಿದ ಆರೋಪದ ಮೇಲೆ ಮಸ್ಕಿ ತಾಲೂಕಿನ ಗುಡದೂರ ಉಪ ತಹಶೀಲ್ದಾರ್ ರಾಮನಗೌಡರನ್ನು ಸಸ್ಪೆಂಡ್ ಮಾಡಿ, ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಆದೇಶ ಹೊರಡಿಸಿದ್ದಾರೆ.

Published On - 4:10 pm, Thu, 7 May 20

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ