AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ದುರಸ್ಥಿಗೊಳಿಸುತ್ತಿದ್ದ ರೈಲ್ವೆ ಇಂಜಿನ್​ಗೆ ಸಿಲುಕಿ ಯುವಕ ಸಾವು

ಚಿಕ್ಕಬಳ್ಳಾಪುರ: ರೈಲ್ವೆ ಹಳಿ ದುರಸ್ಥಿಗೊಳಿಸುತ್ತಿದ್ದ ರೈಲ್ವೆ ಇಂಜಿನ್ ಗೆ ಸಿಲುಕಿ ಯುವಕ ಸಾವಿಗೀಡಾದ ದುರ್ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ವಸಂತ್ (18) ಮೃತ ದುರ್ದೈವಿ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳಿ ದುರಸ್ಥಿಗೊಳಿಸುತ್ತಿದ್ದ ರೈಲ್ವೆ ಇಂಜಿನ್​ಗೆ ಸಿಲುಕಿ ಯುವಕ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 16, 2020 | 6:05 PM

Share

ಚಿಕ್ಕಬಳ್ಳಾಪುರ: ರೈಲ್ವೆ ಹಳಿ ದುರಸ್ಥಿಗೊಳಿಸುತ್ತಿದ್ದ ರೈಲ್ವೆ ಇಂಜಿನ್ ಗೆ ಸಿಲುಕಿ ಯುವಕ ಸಾವಿಗೀಡಾದ ದುರ್ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ವಸಂತ್ (18) ಮೃತ ದುರ್ದೈವಿ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು