AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ. ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು […]

ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು
KUSHAL V
| Edited By: |

Updated on:Oct 24, 2020 | 10:36 AM

Share

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ.

ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು ಫಂಕ್ಷನ್​ಗೆ ತಂದಿದ್ದ ಬಟ್ಟೆಗಳೂ ಸಹ ನೀರುಪಾಲಾಗಿವೆ. ಹಾಗಾಗಿ, ನಿಶ್ಚಿತಾರ್ಥದ ಖುಷಿಯಲ್ಲಿರಬೇಕಿದ್ದ ಯುವತಿ ಕಂಗಾಲಾಗಿ ಹೋಗಿದ್ದಾಳೆ.

ಮಠದ ಆಹಾರ ಸಾಮಗ್ರಿ ನೀರುಪಾಲು ಇತ್ತ, ಗಿರಿನಗರದಲ್ಲಿರುವ ಶ್ರೀರಾಮಚಂದ್ರಪುರ ಮಠದಲ್ಲಿ ಇರಿಸಲಾಗಿದ್ದ ಆಹಾರ ಸಾಮಗ್ರಿ ಸಹ ನೀರುಪಾಲಾಗಿರುವ ಘಟನೆ ನಡೆದಿದೆ. ನೂರಾರು ಮೂಟೆ ಅಕ್ಕಿ, ಎಣ್ಣೆ ಪ್ಯಾಕೆಟ್, ತುಪ್ಪ, ಸಕ್ಕರೆ, ಗೋಡಂಬಿ ಮತ್ತು ಗೋಮೂತ್ರ ಉತ್ಪನ್ನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಇದರಿಂದ ಮಠಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಎದುರಾಗಿದೆ.

Published On - 10:17 am, Sat, 24 October 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?