AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ. ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು […]

ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು
KUSHAL V
| Updated By: ಸಾಧು ಶ್ರೀನಾಥ್​|

Updated on:Oct 24, 2020 | 10:36 AM

Share

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ.

ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು ಫಂಕ್ಷನ್​ಗೆ ತಂದಿದ್ದ ಬಟ್ಟೆಗಳೂ ಸಹ ನೀರುಪಾಲಾಗಿವೆ. ಹಾಗಾಗಿ, ನಿಶ್ಚಿತಾರ್ಥದ ಖುಷಿಯಲ್ಲಿರಬೇಕಿದ್ದ ಯುವತಿ ಕಂಗಾಲಾಗಿ ಹೋಗಿದ್ದಾಳೆ.

ಮಠದ ಆಹಾರ ಸಾಮಗ್ರಿ ನೀರುಪಾಲು ಇತ್ತ, ಗಿರಿನಗರದಲ್ಲಿರುವ ಶ್ರೀರಾಮಚಂದ್ರಪುರ ಮಠದಲ್ಲಿ ಇರಿಸಲಾಗಿದ್ದ ಆಹಾರ ಸಾಮಗ್ರಿ ಸಹ ನೀರುಪಾಲಾಗಿರುವ ಘಟನೆ ನಡೆದಿದೆ. ನೂರಾರು ಮೂಟೆ ಅಕ್ಕಿ, ಎಣ್ಣೆ ಪ್ಯಾಕೆಟ್, ತುಪ್ಪ, ಸಕ್ಕರೆ, ಗೋಡಂಬಿ ಮತ್ತು ಗೋಮೂತ್ರ ಉತ್ಪನ್ನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಇದರಿಂದ ಮಠಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಎದುರಾಗಿದೆ.

Published On - 10:17 am, Sat, 24 October 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ