AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ. ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು […]

ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು
KUSHAL V
| Edited By: |

Updated on:Oct 24, 2020 | 10:36 AM

Share

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ.

ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು ಫಂಕ್ಷನ್​ಗೆ ತಂದಿದ್ದ ಬಟ್ಟೆಗಳೂ ಸಹ ನೀರುಪಾಲಾಗಿವೆ. ಹಾಗಾಗಿ, ನಿಶ್ಚಿತಾರ್ಥದ ಖುಷಿಯಲ್ಲಿರಬೇಕಿದ್ದ ಯುವತಿ ಕಂಗಾಲಾಗಿ ಹೋಗಿದ್ದಾಳೆ.

ಮಠದ ಆಹಾರ ಸಾಮಗ್ರಿ ನೀರುಪಾಲು ಇತ್ತ, ಗಿರಿನಗರದಲ್ಲಿರುವ ಶ್ರೀರಾಮಚಂದ್ರಪುರ ಮಠದಲ್ಲಿ ಇರಿಸಲಾಗಿದ್ದ ಆಹಾರ ಸಾಮಗ್ರಿ ಸಹ ನೀರುಪಾಲಾಗಿರುವ ಘಟನೆ ನಡೆದಿದೆ. ನೂರಾರು ಮೂಟೆ ಅಕ್ಕಿ, ಎಣ್ಣೆ ಪ್ಯಾಕೆಟ್, ತುಪ್ಪ, ಸಕ್ಕರೆ, ಗೋಡಂಬಿ ಮತ್ತು ಗೋಮೂತ್ರ ಉತ್ಪನ್ನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಇದರಿಂದ ಮಠಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಎದುರಾಗಿದೆ.

Published On - 10:17 am, Sat, 24 October 20

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ