AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಅಂದುಕೊಂಡಿದ್ರು ಪೊಲೀಸರು: ಆದ್ರೆ ಸಾವಿನ ರಹಸ್ಯ ಬಿಚ್ಚಿಡ್ತು ಸಿಸಿ ಕ್ಯಾಮರಾ!

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್​ನ ಸರಸ್ವತಿಪುರಂನಲ್ಲಿ ಕಳೆದ ಶುಕ್ರವಾರ ಕೊಳ್ಳೇಗಾಲ ಮೂಲದ ಮನೋಜ್ ಕುಮಾರ್(27) ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೇಲ್ನೋಟಕ್ಕೆ ಕೊಲೆ ಎಂದು ಭಾವಿಸಿದ್ದರು. ಪ್ರಕರಣವನ್ನು ಬೆನ್ನಟ್ಟಿ ಹೋದ ಪೊಲೀಸರಿಗೆ ಸಿಸಿ ಕ್ಯಾಮರಾಗಳು ಸಾವಿನ ಸತ್ಯವನ್ನು ಬಿಚ್ಚಿಟ್ಟಿವೆ. ಫೆ.7ರಂದು ಹಾಡಹಗಲೇ ಮನೋಜ್ ಕುಮಾರ್ ಕಂಠಪೂರ್ತಿ ಕುಡಿದು ಮಲಗಿದ್ದ. ಅಂದು ರಿವರ್ಸ್ ತೆಗೆಯುವಾಗ ಮನೋಜ್ ತಲೆ ಮೇಲೆ ಟೆಂಪೋ ಟ್ರಾವೆಲರ್ ವಾಹನದ ಟೈರ್ ಹತ್ತಿದೆ. ಆಗ ಸ್ಥಳದಲ್ಲೇ ಮನೋಜ್ ಮೃತಪಟ್ಟಿದ್ದಾನೆ. ಇದನ್ನು ಗಮನಿಸಿದ ಟೆಂಪೋ ಟ್ರಾವೆಲರ್ […]

ಕೊಲೆ ಅಂದುಕೊಂಡಿದ್ರು ಪೊಲೀಸರು: ಆದ್ರೆ ಸಾವಿನ ರಹಸ್ಯ ಬಿಚ್ಚಿಡ್ತು ಸಿಸಿ ಕ್ಯಾಮರಾ!
Follow us
ಸಾಧು ಶ್ರೀನಾಥ್​
|

Updated on: Feb 11, 2020 | 10:01 AM

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್​ನ ಸರಸ್ವತಿಪುರಂನಲ್ಲಿ ಕಳೆದ ಶುಕ್ರವಾರ ಕೊಳ್ಳೇಗಾಲ ಮೂಲದ ಮನೋಜ್ ಕುಮಾರ್(27) ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೇಲ್ನೋಟಕ್ಕೆ ಕೊಲೆ ಎಂದು ಭಾವಿಸಿದ್ದರು. ಪ್ರಕರಣವನ್ನು ಬೆನ್ನಟ್ಟಿ ಹೋದ ಪೊಲೀಸರಿಗೆ ಸಿಸಿ ಕ್ಯಾಮರಾಗಳು ಸಾವಿನ ಸತ್ಯವನ್ನು ಬಿಚ್ಚಿಟ್ಟಿವೆ.

ಫೆ.7ರಂದು ಹಾಡಹಗಲೇ ಮನೋಜ್ ಕುಮಾರ್ ಕಂಠಪೂರ್ತಿ ಕುಡಿದು ಮಲಗಿದ್ದ. ಅಂದು ರಿವರ್ಸ್ ತೆಗೆಯುವಾಗ ಮನೋಜ್ ತಲೆ ಮೇಲೆ ಟೆಂಪೋ ಟ್ರಾವೆಲರ್ ವಾಹನದ ಟೈರ್ ಹತ್ತಿದೆ. ಆಗ ಸ್ಥಳದಲ್ಲೇ ಮನೋಜ್ ಮೃತಪಟ್ಟಿದ್ದಾನೆ. ಇದನ್ನು ಗಮನಿಸಿದ ಟೆಂಪೋ ಟ್ರಾವೆಲರ್ ಚಾಲಕ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಪೊಲೀಸರು ಆತನದ್ದು ಕೊಲೆಯಲ್ಲ ಅಪಘಾತ ಎಂದು ಪತ್ತೆಹಚ್ಚಿದ್ದಾರೆ. ಟಿಟಿ ವಾಹನದ ಚಾಲಕನನ್ನು ರಾಜಾಜಿನಗರ ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ