AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಅಂದುಕೊಂಡಿದ್ರು ಪೊಲೀಸರು: ಆದ್ರೆ ಸಾವಿನ ರಹಸ್ಯ ಬಿಚ್ಚಿಡ್ತು ಸಿಸಿ ಕ್ಯಾಮರಾ!

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್​ನ ಸರಸ್ವತಿಪುರಂನಲ್ಲಿ ಕಳೆದ ಶುಕ್ರವಾರ ಕೊಳ್ಳೇಗಾಲ ಮೂಲದ ಮನೋಜ್ ಕುಮಾರ್(27) ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೇಲ್ನೋಟಕ್ಕೆ ಕೊಲೆ ಎಂದು ಭಾವಿಸಿದ್ದರು. ಪ್ರಕರಣವನ್ನು ಬೆನ್ನಟ್ಟಿ ಹೋದ ಪೊಲೀಸರಿಗೆ ಸಿಸಿ ಕ್ಯಾಮರಾಗಳು ಸಾವಿನ ಸತ್ಯವನ್ನು ಬಿಚ್ಚಿಟ್ಟಿವೆ. ಫೆ.7ರಂದು ಹಾಡಹಗಲೇ ಮನೋಜ್ ಕುಮಾರ್ ಕಂಠಪೂರ್ತಿ ಕುಡಿದು ಮಲಗಿದ್ದ. ಅಂದು ರಿವರ್ಸ್ ತೆಗೆಯುವಾಗ ಮನೋಜ್ ತಲೆ ಮೇಲೆ ಟೆಂಪೋ ಟ್ರಾವೆಲರ್ ವಾಹನದ ಟೈರ್ ಹತ್ತಿದೆ. ಆಗ ಸ್ಥಳದಲ್ಲೇ ಮನೋಜ್ ಮೃತಪಟ್ಟಿದ್ದಾನೆ. ಇದನ್ನು ಗಮನಿಸಿದ ಟೆಂಪೋ ಟ್ರಾವೆಲರ್ […]

ಕೊಲೆ ಅಂದುಕೊಂಡಿದ್ರು ಪೊಲೀಸರು: ಆದ್ರೆ ಸಾವಿನ ರಹಸ್ಯ ಬಿಚ್ಚಿಡ್ತು ಸಿಸಿ ಕ್ಯಾಮರಾ!
ಸಾಧು ಶ್ರೀನಾಥ್​
|

Updated on: Feb 11, 2020 | 10:01 AM

Share

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್​ನ ಸರಸ್ವತಿಪುರಂನಲ್ಲಿ ಕಳೆದ ಶುಕ್ರವಾರ ಕೊಳ್ಳೇಗಾಲ ಮೂಲದ ಮನೋಜ್ ಕುಮಾರ್(27) ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೇಲ್ನೋಟಕ್ಕೆ ಕೊಲೆ ಎಂದು ಭಾವಿಸಿದ್ದರು. ಪ್ರಕರಣವನ್ನು ಬೆನ್ನಟ್ಟಿ ಹೋದ ಪೊಲೀಸರಿಗೆ ಸಿಸಿ ಕ್ಯಾಮರಾಗಳು ಸಾವಿನ ಸತ್ಯವನ್ನು ಬಿಚ್ಚಿಟ್ಟಿವೆ.

ಫೆ.7ರಂದು ಹಾಡಹಗಲೇ ಮನೋಜ್ ಕುಮಾರ್ ಕಂಠಪೂರ್ತಿ ಕುಡಿದು ಮಲಗಿದ್ದ. ಅಂದು ರಿವರ್ಸ್ ತೆಗೆಯುವಾಗ ಮನೋಜ್ ತಲೆ ಮೇಲೆ ಟೆಂಪೋ ಟ್ರಾವೆಲರ್ ವಾಹನದ ಟೈರ್ ಹತ್ತಿದೆ. ಆಗ ಸ್ಥಳದಲ್ಲೇ ಮನೋಜ್ ಮೃತಪಟ್ಟಿದ್ದಾನೆ. ಇದನ್ನು ಗಮನಿಸಿದ ಟೆಂಪೋ ಟ್ರಾವೆಲರ್ ಚಾಲಕ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಪೊಲೀಸರು ಆತನದ್ದು ಕೊಲೆಯಲ್ಲ ಅಪಘಾತ ಎಂದು ಪತ್ತೆಹಚ್ಚಿದ್ದಾರೆ. ಟಿಟಿ ವಾಹನದ ಚಾಲಕನನ್ನು ರಾಜಾಜಿನಗರ ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್