AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಗೆ ವಕ್ಕರಿಸಿದ ವೈರಸ್​, ರಾಜಾಜಿನಗರ ಪೊಲೀಸ್​​ ಠಾಣೆ ಸೀಲ್​ಡೌನ್

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟಕ್ಕೆ ಪೊಲೀಸ್​ ಇಲಾಖೆ ಅಕ್ಷರಶಃ ನಲುಗಿ ಹೋಗಿದೆ. ಸಿಬ್ಬಂದಿಗೆ ಸೋಂಕು ತಗಲುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇದೀಗ, ಹೋಮ್ ಕ್ವಾರಂಟೈನ್​ನಲ್ಲಿದ್ದ ಪೊಲೀಸ್​ ಸಿಬ್ಬಂದಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ರಾಜಾಜಿನಗರ ಪೊಲೀಸ್ ಠಾಣೆಯನ್ನ ಸೀಲ್​ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದ್ದು ಇಡೀ ಠಾಣೆಗೆ ಬಿಬಿಎಂಪಿ ಸಿಬ್ಬಂದಿ ರಾಸಾಯನಿಕ ಸಿಂಪಡನೆ ಮಾಡಿದರು.

ಸಿಬ್ಬಂದಿಗೆ ವಕ್ಕರಿಸಿದ ವೈರಸ್​, ರಾಜಾಜಿನಗರ ಪೊಲೀಸ್​​ ಠಾಣೆ ಸೀಲ್​ಡೌನ್
KUSHAL V
|

Updated on:Jul 01, 2020 | 11:02 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟಕ್ಕೆ ಪೊಲೀಸ್​ ಇಲಾಖೆ ಅಕ್ಷರಶಃ ನಲುಗಿ ಹೋಗಿದೆ. ಸಿಬ್ಬಂದಿಗೆ ಸೋಂಕು ತಗಲುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳನ್ನು ಸೀಲ್​ಡೌನ್​ ಮಾಡಲಾಗಿದೆ.

ಇದೀಗ, ಹೋಮ್ ಕ್ವಾರಂಟೈನ್​ನಲ್ಲಿದ್ದ ಪೊಲೀಸ್​ ಸಿಬ್ಬಂದಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ರಾಜಾಜಿನಗರ ಪೊಲೀಸ್ ಠಾಣೆಯನ್ನ ಸೀಲ್​ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದ್ದು ಇಡೀ ಠಾಣೆಗೆ ಬಿಬಿಎಂಪಿ ಸಿಬ್ಬಂದಿ ರಾಸಾಯನಿಕ ಸಿಂಪಡನೆ ಮಾಡಿದರು.

Published On - 10:57 am, Wed, 1 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ